Webdunia - Bharat's app for daily news and videos

Install App

ರಾಜ್ಯ ಬಜೆಟ್ ಬಗ್ಗೆ ನಟ ಉಪೇಂದ್ರ ಟ್ವೀಟ್ ಮಾಡಿದ್ದೇನು ಗೊತ್ತಾ…?

Webdunia
ಶನಿವಾರ, 7 ಜುಲೈ 2018 (14:28 IST)
ಬೆಂಗಳೂರು : ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ರಾಜ್ಯ ಬಜೆಟ್ ಮಂಡನೆಯಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿರುವ ನಟ ಉಪೇಂದ್ರ ಅವರು, ‘ ರೈತರ ಸಾಲ ಮನ್ನಾ ಮಾಡಿರುವುದು ಪ್ರಜೆಗಳು ಪ್ರಭುತ್ವ ಅಲ್ಲ ಎಂದು ಬಜೆಟ್ ನಲ್ಲಿ ವಿದ್ಯುತ್, ಪೆಟ್ರೋಲ್, ಡೀಸಲ್ ಮತ್ತು ಮದ್ಯಕ್ಕೆ ತೆರಿಗೆ ಏರಿಸುವುದರ ಮೂಲಕ ಪ್ರತ್ಯಕ್ಷವಾಗಿ ತೋರಿಸಿದ ನಮ್ಮ ಕುಮಾರಣ್ಣನವರಿಗೆ ಅಭಿನಂದನೆಗಳು’ ಎಂದು  ಹೇಳಿದ್ದಾರೆ.


ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಅವರು ‘ಶೇಕಡಾ ಇಪ್ಪತ್ತು ಜನ ಬುದ್ದಿವಂತ ಮೂರ್ಖರು ಕೂಗಾಡುತ್ತಿದ್ದರೆ, ಆಳುತ್ತಿದ್ದರೆ, ಎಂಬತ್ತು ಜನ ದಡ್ಡ ಬುದ್ದಿವಂತರು ಆಳಿಸಿಕೊಳ್ಳುತ್ತಿದ್ದಾರೆ, ಸುಮ್ಮನಿದ್ದಾರೆ. ಇದೇ ನಮ್ಮ ಈಗಿನ ರಾಜ ಪ್ರಭುತ್ವ. ಬುದ್ದಿವಂತ ಪ್ರಜೆಗಳ ಪ್ರಜಾಕೀಯ ಪ್ರಜಾಪ್ರಭುತ್ವ ಉದಯಿಸುತ್ತಿದೆ ವಿಶ್ವಾಸವಿರಲಿ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments