ಹಾನಗಲ್ ಹಳೆ ಹುಲಿಗೆ ರಾಜಾಹುಲಿ ಸಾಥ್

Webdunia
ಶನಿವಾರ, 5 ಮೇ 2018 (15:16 IST)
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಮ್ಮಸಗಿ ಗ್ರಾಮದಲ್ಲಿ  ಸಿ ಎಂ ಉದಾಸಿ ಪರ ನಟ ಯಶ್ ಮತಯಾಚನೆ ಮಾಡಿದ್ದಾರೆ.
ನಾನು ವ್ಯಕ್ತಿ ನೋಡಿ ಬಂದಿದೆನಿ ಪಕ್ಷ ನೋಡಿ ಬಂದಿಲ್ಲಾ. ಸಿ ಎಂ ಉದಾಸಿ ನನಗೆ ಮನೆಯವರ ಸಮಾನ ಬೆಂಗಳೂರಿಗೆ ಬಂದರೆ ಇಡ್ಲಿ ಸಾಂಬಾರ್ ಕೊಡಿಸ್ತೇನಿ
 
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಕೊಡಿಸಿದಾರೆ. ಇವರ ಗುಣ ನೋಡಿ ಇವರ ಪರ ಪ್ರಚಾರಕ್ಕೆ ಬಂದಿದೆನಿ. ನನ್ನ ಅಭಿಮಾನಿಗಳಲ್ಲಿ ಕೇಳೊದೊಂದೆ ಇವರನ್ನು ಬೆಂಬಲಿಸಿ. ನಾನು ವಿನಯ ಕುಲಕರ್ಣಿ, ಎಂ ಬಿ ಪಾಟೀಲ್ ಪರ ಮತಯಾಚನೆ ಮಾಡಲಿದ್ದೆನೆ
 
ರೈತರಿಗಾಗಿ ಕೆಲ ಯೋಜನೆಗಳಿಗೆ ಉದಾಸಿ ಬೆಂಬಲ ನೀಡಿದ್ದಾರೆ. ಅದಕ್ಕೆ ಒಳ್ಳೆಯ ಉದ್ದೇಶಕ್ಕಾಗಿ ಇಲ್ಲಿಗೆ ಬಂದಿದ್ದೇನೆ ಎಂದು ನಟ ಯಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments