ನಟ ಯಶ್, ದರ್ಶನ್ ಗೆ ಭರ್ಜರಿ ಟಾಂಗ್ ನೀಡಿದ ಮಾಜಿ ಸಂಸದ

Webdunia
ಶನಿವಾರ, 12 ಅಕ್ಟೋಬರ್ 2019 (14:31 IST)

ಸ್ಯಾಂಡಲ್ ವುಡ್ ನಟರಾದ ಯಶ್ ಹಾಗೂ ದರ್ಶನ್ ವಿರುದ್ಧ ಮಾಜಿ ಸಂಸದರೊಬ್ಬರು ಟಾಂಗ್ ಮೇಲೆ ಟಾಂಗ್ ನೀಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಈ ನಟರನ್ನು ಟೀಕಿಸುತ್ತಿದ್ದ ಮಾಜಿ ಸಂಸದ ಶಿವರಾಮೇಗೌಡ ಈಗ ಮತ್ತೆ ಯಶ್, ದರ್ಶನ್ ವಿರುದ್ಧ ಕಿಡಿಕಾರಿದ್ದಾರೆ.

ಫಿಲ್ಮ್ ನಲ್ಲಿ ನೋಡೋಕೆ ಮಾತ್ರ ಅವರು ಚೆಂದ, ರಾಜಕೀಯ ರಂಗದಲ್ಲಿ ಅಲ್ಲ ಅಂತ ಕಾಲು ಎಳೆದಿದ್ದಾರೆ.

ಕಳೆದ ಚುನಾವಣೆಯಲ್ಲಿ ಎಲ್ಲಾ ಊರಿಗಳಿಗೆ ತೆರಳಿ ತಮಟೆ ಬಡೆದವರು ಈಗ ಕಾಣುತ್ತಿಲ್ಲ ಅಂತ ಕಿಡಿಕಾರಿದ್ದಾರೆ.

ಸಿನಿಮಾ ಮಂದಿಗೆ ಗೌರವ ಇದೆ. ಅವರನ್ನು ನಾವೂ ಗೌರವಿಸುತ್ತೇವೆ. ಆದರೆ ಯಶ್, ದರ್ಶನ್ ರಾಜಕೀಯಕ್ಕೆ ಬರಲೇಬಾರದು. ಹೀಗಂತ ಶಿವರಾಮೇಗೌಡ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments