Webdunia - Bharat's app for daily news and videos

Install App

ನಟ ಯಶ್, ದರ್ಶನ್ ಗೆ ಭರ್ಜರಿ ಟಾಂಗ್ ನೀಡಿದ ಮಾಜಿ ಸಂಸದ

Webdunia
ಶನಿವಾರ, 12 ಅಕ್ಟೋಬರ್ 2019 (14:31 IST)

ಸ್ಯಾಂಡಲ್ ವುಡ್ ನಟರಾದ ಯಶ್ ಹಾಗೂ ದರ್ಶನ್ ವಿರುದ್ಧ ಮಾಜಿ ಸಂಸದರೊಬ್ಬರು ಟಾಂಗ್ ಮೇಲೆ ಟಾಂಗ್ ನೀಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಈ ನಟರನ್ನು ಟೀಕಿಸುತ್ತಿದ್ದ ಮಾಜಿ ಸಂಸದ ಶಿವರಾಮೇಗೌಡ ಈಗ ಮತ್ತೆ ಯಶ್, ದರ್ಶನ್ ವಿರುದ್ಧ ಕಿಡಿಕಾರಿದ್ದಾರೆ.

ಫಿಲ್ಮ್ ನಲ್ಲಿ ನೋಡೋಕೆ ಮಾತ್ರ ಅವರು ಚೆಂದ, ರಾಜಕೀಯ ರಂಗದಲ್ಲಿ ಅಲ್ಲ ಅಂತ ಕಾಲು ಎಳೆದಿದ್ದಾರೆ.

ಕಳೆದ ಚುನಾವಣೆಯಲ್ಲಿ ಎಲ್ಲಾ ಊರಿಗಳಿಗೆ ತೆರಳಿ ತಮಟೆ ಬಡೆದವರು ಈಗ ಕಾಣುತ್ತಿಲ್ಲ ಅಂತ ಕಿಡಿಕಾರಿದ್ದಾರೆ.

ಸಿನಿಮಾ ಮಂದಿಗೆ ಗೌರವ ಇದೆ. ಅವರನ್ನು ನಾವೂ ಗೌರವಿಸುತ್ತೇವೆ. ಆದರೆ ಯಶ್, ದರ್ಶನ್ ರಾಜಕೀಯಕ್ಕೆ ಬರಲೇಬಾರದು. ಹೀಗಂತ ಶಿವರಾಮೇಗೌಡ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments