Webdunia - Bharat's app for daily news and videos

Install App

ಕಾಂಗ್ರೆಸ್ ಪರ ಮತಯಾಚಿಸಿದ ಲೂಸ್ ಮಾದ ಖ್ಯಾತಿಯ ನಟ ಯೋಗೇಶ್

Webdunia
ಸೋಮವಾರ, 30 ಏಪ್ರಿಲ್ 2018 (07:10 IST)
ಬೆಂಗಳೂರು : ಚುನಾವಣಾ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಲೂಸ್ ಮಾದ ಖ್ಯಾತಿಯ ಯೋಗೇಶ್ ಅವರು ಪ್ರಚಾರ ಕಾರ್ಯಕ್ಕೆ ಇಳಿದಿದ್ದು, ಕಾಂಗ್ರೆಸ್ ಗೆ ಮತ ಹಾಕುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.


ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಪರವಾಗಿ ಪರಪ್ಪನ ಅಗ್ರಹಾರದಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದ ನಟ ಯೋಗೇಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ ‘ಬಿಜೆಪಿ ಸರ್ಕಾರದವರು ಯಾವತ್ತೂ ಅಚ್ಛೇ ದಿನ್ ಅಚ್ಛೇ ದಿನ್ ಅಂತ ಹೇಳುತ್ತಾನೇ ಇದ್ದಾರೆ. ಅಚ್ಛೇ ದಿನ್ ಯಾರಿಗೂ ಬಂದಿಲ್ಲ. ಅದು ಏನು ಅನ್ನೋದು ಅರ್ಥನೂ ಆಗಿಲ್ಲ ನಮಗೆ. ಎಲ್ಲರೂ ಕಾಂಗ್ರೆಸ್ ಗೆ ಸಪೋರ್ಟ್ ಮಾಡಿ. ನಾನು ಇರೋವರೆಗೂ ಕಾಂಗ್ರೆಸ್ ಗೇ ಸಪೋರ್ಟ್ ಮಾಡೋದು. ನೀವೂ ಕೂಡ ಕಾಂಗ್ರೆಸ್ ಗೆ ಬೆಂಬಲ ಕೊಡಿ’ ಎಂದು ಮನವಿ ಮಾಡಿದ್ದಾರೆ.


ಬಿಜೆಪಿಯವರು ಯಾವ ಕೆಲಸನೂ ಮಾಡಿಕೊಟ್ಟಿಲ್ಲ. ನಿಮ್ಮಲ್ಲರನ್ನೂ ಮೆಚ್ಚಿಸಬೇಕು ಅಂತ ನಾನು ಇದನ್ನು ಹೇಳುತ್ತಿಲ್ಲ. ನನ್ನ ಸ್ವಂತ ಅನುಭವ ಇದು. ಹೀಗಾಗಿ ನಾನು ನೋಡಿರೋ ವಿಚಾರವನ್ನು ನಿಮಗೆ ಹೇಳಬೇಕು. ಅವರು ಯಾವ ಕೆಲಸನೂ ಮಾಡಲ್ಲ. ಜೈಲಿನಲ್ಲಿದ್ದವರನ್ನು ಇಂದು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರೊಬ್ಬರು ಮುಖ್ಯಮಂತ್ರಿ ಅಭ್ಯರ್ಥಿಯಂತೆ. ಕಳ್ಳರಿಗೆಲ್ಲ ನೀವು ಮತ ಹಾಕಬೇಡಿ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments