Webdunia - Bharat's app for daily news and videos

Install App

ಜೆಡಿಎಸ್ ಪಕ್ಷದ ಪರ ಪ್ರಚಾರಕ್ಕೆ ನಿಂತ ನಟಿ ಅಮೂಲ್ಯ

Webdunia
ಮಂಗಳವಾರ, 17 ಏಪ್ರಿಲ್ 2018 (16:49 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ತಾರೆಯರು ರಾಜಕೀಯ ಪ್ರಚಾರಕ್ಕೆ ಇಳಿದಿದ್ದು, ಇದೀಗ ನಟಿ ಅಮೂಲ್ಯ ಕೂಡ ರಾಜಕೀಯ ಪಕ್ಷಯೊಂದರ ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ.


ಮಂಗಳವಾರ (ಇಂದು) ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅಧಿಕೃತವಾಗಿ ಜೆ ಡಿ ಎಸ್ ಪಕ್ಷ ಸೇರಿಕೊಂಡಿರುವ ಹಿನ್ನಲೆಯಲ್ಲಿ ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಅವರು ಕೂಡ ಜೆ ಡಿ ಎಸ್ ಪಕ್ಷ ಸೇರಿದ್ದಾರೆ.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅಮೂಲ್ಯ ಅವರು,’ ನನಗೆ ರಾಜಕೀಯ ಅಷ್ಟು ಗೊತ್ತಿಲ್ಲ. ಮಾವನವರಿಗೆ ಬೆಂಬಲವಾಗಿ ನಿಲ್ಲುತ್ತೇನೆ. ಸದ್ಯಕ್ಕೆ ನಮ್ಮ ಕ್ಷೇತ್ರದಲ್ಲಿ ಮಾತ್ರ ಮಾವನವರ ಪರ ಪ್ರಚಾರ ಮಾಡುತ್ತೇನೆ. ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಮಾಡುವ ಬಗ್ಗೆ ಯೋಚನೆ ಮಾಡಿಲ್ಲ ಎಂದು ಅಮೂಲ್ಯ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments