Webdunia - Bharat's app for daily news and videos

Install App

ಮಾವನ ಪರ ಚುನಾವಣಾ ಪ್ರಚಾರ ಮಾಡ್ತಾರಾ ನಟಿ ಅಮೂಲ್ಯ?

Webdunia
ಶುಕ್ರವಾರ, 22 ಡಿಸೆಂಬರ್ 2017 (11:24 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ  ಮದುವೆಯಾದ ಮೇಲೆ ಪತಿ ಜಗದೀಶ್ ಜತೆ ಆರಾಮವಾಗಿದ್ದಾರೆ. ಸಿನಿಮಾ ಕಡೆ ತಲೆ ಹಾಕದ  ಅಮೂಲ್ಯ ಇದೀಗ ರಾಜಕೀಯ ಕಡೆ ಹೆಜ್ಜೆ ಹಾಕಲಿದ್ದಾರಾ?
 

ಹಾಗೊಂದು ಸುದ್ದಿ ಹಬ್ಬಿದೆ. ನಟಿ ಅಮೂಲ್ಯ ತಾವೇ ಚುನಾವಣಾ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಹಿಂದೊಮ್ಮೆ ಹಬ್ಬಿತ್ತು. ಆದರೆ ಇದೀಗ ಮಾವ ರಾಜರಾಜೇಶ್ವರಿ ನಗರದ ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪ ಅವರ ಪರ ಪ್ರಚಾರ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಬಿಜೆಪಿ ಮಾಜಿ ಕಾರ್ಪೋರೇಟರ್ ಆಗಿರುವ ರಾಮಚಂದ್ರಪ್ಪ ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಜೆಡಿಎಸ್ ನಿಂದಾದರೂ ಕಣಕ್ಕಿಳಿಯಲಿದ್ದಾರೆ. ಆಗ ಅಮೂಲ್ಯ ಮಾವನ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಈ ಬಗ್ಗೆ ಅಮೂಲ್ಯ ಆಗಲೀ, ಕುಟುಂಬದವರಾಗಲೀ ಸ್ಪಷ್ಟನೆ ನೀಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments