Webdunia - Bharat's app for daily news and videos

Install App

ಪ್ರವಾಹದಲ್ಲಿ ಸಿಲುಕಿದ ಪ್ರಾಣಿಗಳಿಗೆ ನೆರವಾದ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್

Webdunia
ಮಂಗಳವಾರ, 13 ಆಗಸ್ಟ್ 2019 (09:03 IST)
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ ಮನುಷ್ಯರ ರಕ್ಷಣೆಗೇನೋ ಹಲವರು ಟೊಂಕ ಕಟ್ಟಿ ನಿಂತಿದ್ದಾರೆ. ಆದರೆ ಪ್ರಾಣಿಗಳ ಗೋಳು ಕೇಳುವವರು ಯಾರು?


ನಾಯಿಯಂತಹ ಪ್ರಾಣಿಗಳೇನೋ ಸಂತ್ರಸ್ತರಿಗೆಂದು ದಾನಿಗಳು ನೀಡಿರುವ ಬಿಸ್ಕತ್, ಹಾಲು ತಿಂದು ಬದುಕಬಹುದು. ಆದರೆ ದನ, ಮೇಕೆ ಮುಂತಾದ ಪ್ರಾಣಿಗಳ ಗತಿ ಏನು?

ಹೀಗಾಗಿಯೇ ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಇಂತಹ ಜಾನುವಾರುಗಳ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಸ್ವತಃ ಕೃಷಿ ಭೂಮಿಯೂ ಹೊಂದಿರುವ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ವಿಶೇಷ ವಾಹನದಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಪ್ರಾಣಿಗಳಿಗೆ ಮೇವು ಒದಗಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಲೇ ಬೇಕು ಅಲ್ಲವೇ?

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments