ನಟಿ ರಾಗಿಣಿ, ಪಾರು ಭರ್ಜರಿ ಪ್ರಚಾರ - ಅನರ್ಹ ಶಾಸಕರಿಗೆ ಓಟ್ ಹಾಕಿ ಅಂದ್ರು

Webdunia
ಸೋಮವಾರ, 2 ಡಿಸೆಂಬರ್ 2019 (20:22 IST)
ಅನರ್ಹ ಶಾಸಕರ ಪರವಾಗಿ ತುಪ್ಪದ ಬೆಡಗಿ ಹಾಗೂ ಕಿರುತೆರೆಯ ಪಾರು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ನಟಿ ರಾಗಿಣಿ ದ್ವಿವೇದಿ ನಾಯಕ ನಟ ಅಭಿಷೇಕ್, ಪಾರು ಧಾರವಾಹಿ ಖ್ಯಾತಿಯ ಪಾರ್ವತಿ ಅವರು ಮಂಡ್ಯದ ಸಂತೇಬಾಚಹಳ್ಳಿಯಲ್ಲಿ ಬಿರುಸಿನ ಮತಪ್ರಚಾರ ನಡೆಸಿದ್ರು.

ಸತತವಾಗಿ ಎರಡು ಬಾರಿ ತಾಲ್ಲೂಕಿನ ಶಾಸಕರಾಗಿ ಜನರ ಸೇವೆ ಮಾಡಿರುವ ನಾರಾಯಣಗೌಡರು ತಾಲ್ಲೂಕಿನ ಅಭಿವೃದ್ಧಿಗೆ ಹಾಗೂ ತಾಲ್ಲೂಕಿನ ಸುಪುತ್ರ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲು ಶಾಸಕ ಸ್ಥಾನವನ್ನು ತ್ಯಾಗಮಾಡಿ ಮತದಾರ ಪ್ರಭುಗಳಾದ ನಿಮ್ಮ ಮುಂದೆ ಬಂದಿದ್ದಾರೆ.

ನಾರಾಯಣಗೌಡರ ಕೈಹಿಡಿದು ಆಶೀರ್ವದಿಸಿ ಎಂದ ಜನರಲ್ಲಿ ಕೋರಿದ್ರು. ನಟಿಯರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ರಾಹುಲ್ ಗಾಂಧಿ ಫಾರಿನ್ ಟೂರ್ ಮುಗಿಸಿ ಯಾವಾಗ ಬರ್ತಾರಪ್ಪಾ... ಕರ್ನಾಟಕ ಶಾಸಕರಿಗೆ ಕಾತುರತೆ ಹೆಚ್ಚಾಯ್ತು

ನಾಯಿಗೆ ಯಾಕ್ರೀ ಹೊಡೆದ್ರಿ ಎಂದು ಹೀರೋ ಆಗಲು ಹೊರಟ: ಕೊನೆಗೆ ಆತನಿಗೇ ನಾಯಿ ಮಾಡಿದ್ದು ನೋಡಿದ್ರೆ ಏನನ್ನಬೇಕು ನೀವೇ ಹೇಳಿ video

ಶೇ 90 ರಷ್ಟು ಕುಂಕುಮ ಬರೋದು ಇಸ್ಲಾಮಿಕ್ ರಾಷ್ಟ್ರಗಳಿಂದ: ಪ್ರಿಯಾಂಕ್ ಖರ್ಗೆ ವ್ಯಂಗ್ಯಕ್ಕೆ ನೆಟ್ಟಿಗರು ಏನಂದ್ರು ಗೊತ್ತಾ Video

Karnataka Weather: ಕರ್ನಾಟಕದ ಈ ಜಿಲ್ಲೆಗೆ ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments