Webdunia - Bharat's app for daily news and videos

Install App

ನಟಿ ರಾಗಿಣಿ, ಪಾರು ಭರ್ಜರಿ ಪ್ರಚಾರ - ಅನರ್ಹ ಶಾಸಕರಿಗೆ ಓಟ್ ಹಾಕಿ ಅಂದ್ರು

Webdunia
ಸೋಮವಾರ, 2 ಡಿಸೆಂಬರ್ 2019 (20:22 IST)
ಅನರ್ಹ ಶಾಸಕರ ಪರವಾಗಿ ತುಪ್ಪದ ಬೆಡಗಿ ಹಾಗೂ ಕಿರುತೆರೆಯ ಪಾರು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ನಟಿ ರಾಗಿಣಿ ದ್ವಿವೇದಿ ನಾಯಕ ನಟ ಅಭಿಷೇಕ್, ಪಾರು ಧಾರವಾಹಿ ಖ್ಯಾತಿಯ ಪಾರ್ವತಿ ಅವರು ಮಂಡ್ಯದ ಸಂತೇಬಾಚಹಳ್ಳಿಯಲ್ಲಿ ಬಿರುಸಿನ ಮತಪ್ರಚಾರ ನಡೆಸಿದ್ರು.

ಸತತವಾಗಿ ಎರಡು ಬಾರಿ ತಾಲ್ಲೂಕಿನ ಶಾಸಕರಾಗಿ ಜನರ ಸೇವೆ ಮಾಡಿರುವ ನಾರಾಯಣಗೌಡರು ತಾಲ್ಲೂಕಿನ ಅಭಿವೃದ್ಧಿಗೆ ಹಾಗೂ ತಾಲ್ಲೂಕಿನ ಸುಪುತ್ರ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲು ಶಾಸಕ ಸ್ಥಾನವನ್ನು ತ್ಯಾಗಮಾಡಿ ಮತದಾರ ಪ್ರಭುಗಳಾದ ನಿಮ್ಮ ಮುಂದೆ ಬಂದಿದ್ದಾರೆ.

ನಾರಾಯಣಗೌಡರ ಕೈಹಿಡಿದು ಆಶೀರ್ವದಿಸಿ ಎಂದ ಜನರಲ್ಲಿ ಕೋರಿದ್ರು. ನಟಿಯರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments