Webdunia - Bharat's app for daily news and videos

Install App

ಮಂಡ್ಯದಲ್ಲಿ ನಟಿ ರಮ್ಯಾ ಕ್ಯಾಂಟೀನ್ ಆರಂಭ

Webdunia
ಶನಿವಾರ, 2 ಡಿಸೆಂಬರ್ 2017 (20:10 IST)
ಇಂದಿರಾ ಕ್ಯಾಂಟೀನ್ ಆಯ್ತು, ಅಪ್ಪಾಜಿ ಕ್ಯಾಂಟೀನ್ ಆಯ್ತು. ಇದೀಗ ನಟಿ ಮಾಜಿ ಸಂಸದೆ ರಮ್ಯ ಕ್ಯಾಂಟೀನ್ ಆರಂಭವಾಗಿದೆ.
ಮಾಜಿ ಸಂಸದೆ ರಮ್ಯಾ ಅಭಿಮಾನಿಯಾಗಿರುವ ರಘು ಎನ್ನುವವರು ರಮ್ಯಾ ಕ್ಯಾಂಟಿನ್ ಆರಂಭಕ್ಕೆ ಚಾಲನೆ ನೀಡಿದ್ದಾರೆ. ನಾಳೆಯಿಂದ ಅಶೋಕನಗರದಲ್ಲಿ ರಮ್ಯಾ ಕ್ಯಾಂಟೀನ್‌ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
 
ರಮ್ಯಾ ಕ್ಯಾಂಟೀನ್‌ನಲ್ಲಿ 10 ರೂಪಾಯಿಗಳಿಗೆ ಊಟ ತಿಂಡಿ ದೊರೆಯಲಿದೆ ಎಂದು ರಮ್ಯಾ ಕ್ಯಾಂಟೀನ್ ಮಾಲೀಕರಾದ ರಘು ತಿಳಿಸಿದ್ದಾರೆ.
 
ಇಂದಿರಾ ಕ್ಯಾಂಟೀನ್, ಅಪ್ಪಾಜಿ ಕ್ಯಾಂಟೀನ್ ಮತ್ತು ರಮ್ಯ ಕ್ಯಾಂಟೀನ್ ಸ್ಪರ್ಧೆಯಲ್ಲಿ ಬಡವರ ಹಸಿದ ಹೊಟ್ಟೆಗೆ ಒಂದು ತುತ್ತು ಅನ್ನ ದೊರೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಕೆಲವರು ಅಭಿಪ್ರಾಯಪಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments