Select Your Language

Notifications

webdunia
webdunia
webdunia
webdunia

ನಟಿ ರಮ್ಯಾಗೆ ಓಪನ್ ಛಾಲೆಂಜ್: ಧಮ್ ಇದ್ರೆ ಠೇವಣಿ ಉಳಿಸಿಕೊಳ್ಳಿ ಎಂದವರಾರು?

ನಟಿ ರಮ್ಯಾಗೆ ಓಪನ್ ಛಾಲೆಂಜ್: ಧಮ್ ಇದ್ರೆ ಠೇವಣಿ ಉಳಿಸಿಕೊಳ್ಳಿ ಎಂದವರಾರು?
ಮಂಡ್ಯ , ಶನಿವಾರ, 19 ಜನವರಿ 2019 (19:51 IST)
ಸ್ಯಾಂಡಲ್ ವುಡ್ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಧಮ್ ಇದ್ರೆ ಸ್ಪರ್ಧೆ ಮಾಡಿ ಠೇವಣಿ ಉಳಿಸಿಕೊಳ್ಳಬೇಕು. ಹೀಗಂತ ಬಹಿರಂಗ ಚಾಲೆಂಜ್ ಹಾಕಲಾಗಿದೆ.

ಸ್ಯಾಂಡಲ್ ವುಡ್ ನಟಿ, ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಗೆ ಬಹಿರಂಗ ಆಹ್ವಾನ ನೀಡಲಾಗಿದೆ. ಮಂಡ್ಯ ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ್ , ರಮ್ಯಾಗೆ ಚಾಲೆಂಜ್ ಹಾಕಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ರಮ್ಯಾ ಟ್ವೀಟ್ ಹಿನ್ನೆಲೆಯಲ್ಲಿ ರಮ್ಯಾ ವಿರುದ್ಧ ಬಿಜೆಪಿಗರ ಆಕ್ರೋಶ ಹೆಚ್ಚುತ್ತಿದೆ.
ನೋಟು ಅಮಾನ್ಯೀಕರಣದ ವಿರುದ್ಧ ಟ್ವೀಟ್ ಮಾಡಿದ್ದ ರಮ್ಯಾ ಕ್ರಮಕ್ಕೆ ಬಿಜೆಪಿಗರು ಗರಂ ಆಗಿದ್ದಾರೆ.

ರಮ್ಯಾರಂತಹ ಸೋಗಲಾಡಿ ರಾಜಕಾರಣಿಗಳಿಂದ ಮೋದಿ ರಾಜಕೀಯ ಕಲಿಯಬೇಕಿಲ್ಲ. ಅಂಬಿ ಅಂಕಲ್ ಅಂತಿದ್ದ ಇವ್ರು ಸತ್ತಾಗ ಅಂಬಿ ದರ್ಶನ ಪಡೆದಿಲ್ಲ. ರಾತ್ರೋರಾತ್ರಿ ಮನೆಖಾಲಿ ಮಾಡಿ ಓಡಿ ಹೋದವರು ಎಂದು ಲೇವಡಿ ಮಾಡಿದರು.

ಲೈಕ್, ಕಾಮೆಂಟ್ ಮಾಡೋ ತೆವಲಿಗೆ ಮೋದಿ ವಿರುದ್ಧ ಟ್ವೀಟ್ ಮಾಡ್ತೀರಾ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  




Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ಡಿಕೆ ಸುರೇಶ್ ಪ್ರಧಾನಿಗೆ ಕೊಟ್ಟ ಎಂಥದ್ದು ಗೊತ್ತಾ?