Webdunia - Bharat's app for daily news and videos

Install App

ಸಚಿವ ಸಿಪಿ ಯೋಗೇಶ್ವರ್ ಜೊತೆ ಅಂಜನಾದ್ರಿ ದೇವಾಲಯಕ್ಕೆ ಭೇಟಿ ನೀಡಿದ ನಟಿ ಶ್ರುತಿ

Webdunia
ಗುರುವಾರ, 1 ಜುಲೈ 2021 (09:19 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಬಂಡಾಯವೆದ್ದಿರುವ ಸಚಿವ ಸಿಪಿ ಯೋಗೇಶ್ವರ್ ಹೈಕಮಾಂಡ್ ಭೇಟಿ ಬಳಿಕ ಟೆಂಪಲ್ ರನ್ ನಡೆಸಿದ್ದಾರೆ.


ನಾಯಕತ್ವ ಬದಲಾವಣೆ ವಿಚಾರದಲ್ಲಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎಂದಿರುವ ಯೋಗೇಶ್ವರ್ ಇದಕ್ಕೂ ಮೊದಲು ದೇವರ ಮೊರೆ ಹೋಗಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಹನುಮಪ್ಪನ ದರ್ಶನ ಪಡೆದು ಪೂಜೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ನಟಿ, ಬಿಜೆಪಿ ನಾಯಕಿ ಶ್ರುತಿ ಕೂಡಾ ಸಾಥ್ ನೀಡಿದ್ದಾರೆ. ವಿಶೇಷವೆಂದರೆ ಇದಕ್ಕೂ ಮೊದಲು ಯೋಗೇಶ್ವರ್ ಇನ್ನೊಬ್ಬ ಬಂಡಾಯ ನಾಯಕ ಬಸನಗೌಡ ಯತ್ನಾಳ್ ಭೇಟಿ ಸಂದರ್ಭದಲ್ಲಿಯೂ ಜೊತೆಯಾಗಿದ್ದರು. ಹೀಗಾಗಿ ಶ್ರುತಿ ಕೂಡಾ ನಾಯಕತ್ವ ಬದಲಾವಣೆಯಾಗಬೇಕು ಎನ್ನುವ ನಾಯಕರ ಗುಂಪಿಗೆ ಸಾಥ್ ನೀಡಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments