ಸಚಿವ ಸಿಪಿ ಯೋಗೇಶ್ವರ್ ಜೊತೆ ಅಂಜನಾದ್ರಿ ದೇವಾಲಯಕ್ಕೆ ಭೇಟಿ ನೀಡಿದ ನಟಿ ಶ್ರುತಿ

Webdunia
ಗುರುವಾರ, 1 ಜುಲೈ 2021 (09:19 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಬಂಡಾಯವೆದ್ದಿರುವ ಸಚಿವ ಸಿಪಿ ಯೋಗೇಶ್ವರ್ ಹೈಕಮಾಂಡ್ ಭೇಟಿ ಬಳಿಕ ಟೆಂಪಲ್ ರನ್ ನಡೆಸಿದ್ದಾರೆ.


ನಾಯಕತ್ವ ಬದಲಾವಣೆ ವಿಚಾರದಲ್ಲಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎಂದಿರುವ ಯೋಗೇಶ್ವರ್ ಇದಕ್ಕೂ ಮೊದಲು ದೇವರ ಮೊರೆ ಹೋಗಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಹನುಮಪ್ಪನ ದರ್ಶನ ಪಡೆದು ಪೂಜೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ನಟಿ, ಬಿಜೆಪಿ ನಾಯಕಿ ಶ್ರುತಿ ಕೂಡಾ ಸಾಥ್ ನೀಡಿದ್ದಾರೆ. ವಿಶೇಷವೆಂದರೆ ಇದಕ್ಕೂ ಮೊದಲು ಯೋಗೇಶ್ವರ್ ಇನ್ನೊಬ್ಬ ಬಂಡಾಯ ನಾಯಕ ಬಸನಗೌಡ ಯತ್ನಾಳ್ ಭೇಟಿ ಸಂದರ್ಭದಲ್ಲಿಯೂ ಜೊತೆಯಾಗಿದ್ದರು. ಹೀಗಾಗಿ ಶ್ರುತಿ ಕೂಡಾ ನಾಯಕತ್ವ ಬದಲಾವಣೆಯಾಗಬೇಕು ಎನ್ನುವ ನಾಯಕರ ಗುಂಪಿಗೆ ಸಾಥ್ ನೀಡಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments