Webdunia - Bharat's app for daily news and videos

Install App

ನಟಿ ಶ್ರುತಿಗೆ ಪ್ರವಾಸೋದ್ಯಮ ನಿಗಮದಿಂದ ಔಟ್; ಮದ್ಯಪಾನ ಮಂಡಳಿಗೆ ಇನ್!

Webdunia
ಸೋಮವಾರ, 19 ಜುಲೈ 2021 (15:16 IST)
ಸಚಿವ ಸಿ.ಪಿ. ಯೋಗೇಶ್ವರ್ ಜೊತೆಗಿನ ಭಿನ್ನಾಭಿಪ್ರಾಯದಿಂದ ಪ್ರವಾಸೋದ್ಯಮ ನಿಗಮದಿಂದ ಪದಚ್ಯುತಿಗೊಂಡ ಒಂದೇ ದಿನದಲ್ಲಿ ನಟಿ ಶ್ರುತಿ ಮದ್ಯಪಾನ ಸಂಯಮ ಮಂಡಳಿಗೆ ನೇಮಕಗೊಂಡಿದ್ದಾರೆ.
ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಶ್ರುತಿ ಅವರನ್ನು ಭಾನುವಾರ ದಿಢೀರನೆ ಪ್ರವಾಸೋದ್ಯಮ ನಿಗಮದಿಂದ ವಜಾ ಮಾಡಲಾಗಿತ್ತು. ಸಚಿವ ಸಿ.ಪಿ.ಯೋಗೇಶ್ವರ್ ಭಾನುವಾರ ಏಕಾಏಕಿ ಈ ನಿರ್ಧಾರ ಕೈಗೊಂಡಿದ್ದರಿಂದ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರನ್ನು ಶ್ರುತಿ ಭೇಟಿ ಮಾ
ಡಿ ಮಾತುಕತೆ ನಡೆಸಿದ್ದರು.
ಮಾತುಕತೆ ವೇಳೆ ಯಡಿಯೂರಪ್ಪ ಬೇರೆ ಜವಾಬ್ದಾರಿ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಸೋಮವಾರ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments