Webdunia - Bharat's app for daily news and videos

Install App

ವಾಸ್ತವವಾಗಿ ಕಾಂಗ್ರೆಸ್ ಪ್ರಬಲ್ಯ ಕುಸಿದಿಲ್ಲ, ಬಿಜೆಪಿ ಪ್ರಾಬಲ್ಯ ಕುಸಿದಿದೆ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 20 ಮೇ 2016 (14:58 IST)
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ವಿಚಾರ "ದೇಶದಲ್ಲಿ ಕಾಂಗ್ರೆಸ್ ಬಲ ಕುಸಿದಿಲ್ಲ" ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲವಷ್ಟೇ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಒಟ್ಟು 65 ಸ್ಥಾನಗಳಲ್ಲಿ ಜಯಭೇರಿಯಾಗಿದ್ದು, ಒಟ್ಟಾರೆಯಾಗಿ ಕಾಂಗ್ರೆಸ್ 115 ಸ್ಥಾನಗಳಲ್ಲಿ ಜಯಭೇರಿಯಾಗಿದೆ. ಸರಿಯಾಗಿ ಹೋಲಿಕೆ ಮಾಡಿ ನೋಡಿದರೆ, ದೇಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕಳೆದುಕೊಂಡಿಲ್ಲ. ಹೊರತಾಗಿ ಬಿಜೆಪಿ ಪ್ರಾಬಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
 
ಆಸ್ಸಾಂ ರಾಜ್ಯ ವಿಧಾನ ಸಭೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಆಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ 15 ವರ್ಷಗಳ ಅವಧಿಯಲ್ಲಿ ಅಧಿಕಾರ ನಡೆಸಿದೆ. ಈ ಭಾರಿ ಮತದಾರರು ಕಾಕತಾಳೀಯವಾಗಿ ಬೆಜಿಪಿ ಸರಕಾರಕ್ಕೆ ಮತ ನೀಡಿದ್ದಾರೆ. ಇದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯ ಸಂದೇಶವಲ್ಲ ಎಂದು ಹೇಳಿದ್ದಾರೆ.
 
ದೇವರ ನಾಡು ಕೇರಳ ರಾಜ್ಯದಲ್ಲಿ ವಾಡಿಕೆಯಂತೆ ಒಂದು ಬಾರಿ ಯುಡಿಎಫ್‌ ಒಂದು ಬಾರಿ ಎಲ್‌ಡಿಎಫ್‌ ಸರಕಾರ ಆಡಳಿತ ನಡೆಸುತ್ತದೆ. ಅದರಂತೆಯ ಈ ಬಾರಿಯು ನಡೆದಿದೆ. ಬಿಹಾರ ವಿಧಾನ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು ಬಿಜೆಪಿ ಅಧಿಕಾರ ಪಡೆದುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments