Webdunia - Bharat's app for daily news and videos

Install App

ಐಪಿಎಲ್ ಕ್ರಿಕೆಟ್ ಮ್ಯಾಚ್ ವೀಕ್ಷಿಸುವುದರಿಂದ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

Webdunia
ಭಾನುವಾರ, 2 ಏಪ್ರಿಲ್ 2023 (14:47 IST)
ಐಪಿಎಲ್ ಕ್ರಿಕೆಟ್ ಮ್ಯಾಚ್ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಕಾರ್ಯಾಚರಣೆ ಮಾಡಲಿದೆ.೧೦ ಕ್ಕೂ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಿದೆ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬೇರೆ ಕಡೆ ತೆರಳಲು ಹೆಚ್ಚಿನ ಸಾರಿಗೆ ವ್ಯವಸ್ಥೆಯನ್ನ  ಸಾರಿಗೆ ಇಲಾಖೆ ಕಲ್ಪಿಸಿದೆ.ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು  ದಿನ IPL ನಡೆಯಲಿದ್ದು,ಏ 2, 10, 17, 26 ಹಾಗೂ ಮೇ 21ರಂದು ಐಪಿಎಲ್ ನಡೆಯಲಿರುವ ಈ ವೇಳೆ ಪಂದ್ಯಾವಳಿ ವೀಕ್ಷಣೆಗೆ ಆಗಮಿಸುವ ಜನರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.ರಾತ್ರಿ 11 ಗಂಟೆಗೆ ಮ್ಯಾಚ್ ಮುಗಿಸಿ ರಾತ್ರಿ ವೇಳೆ ತೆರಳಲು ಹೆಚ್ಚಿನ ಬಸ್ ಕಾರ್ಯಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನ್ ಸಿಟಿ, ಬನ್ನೇರುಘಟ್ಟ ನ್ಯಾ.ಪಾರ್ಕ್, ಕೆಂಗೇರಿ KHB ಕಾಲೋನಿ, ಬಾಗಲೂರು ಯಲಹಂಕ ಹೊಸಕೋಟೆ ಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

ಮುಂದಿನ ಸುದ್ದಿ
Show comments