Webdunia - Bharat's app for daily news and videos

Install App

ಐಪಿಎಲ್ ಕ್ರಿಕೆಟ್ ಮ್ಯಾಚ್ ವೀಕ್ಷಿಸುವುದರಿಂದ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

Webdunia
ಭಾನುವಾರ, 2 ಏಪ್ರಿಲ್ 2023 (14:47 IST)
ಐಪಿಎಲ್ ಕ್ರಿಕೆಟ್ ಮ್ಯಾಚ್ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಕಾರ್ಯಾಚರಣೆ ಮಾಡಲಿದೆ.೧೦ ಕ್ಕೂ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಿದೆ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬೇರೆ ಕಡೆ ತೆರಳಲು ಹೆಚ್ಚಿನ ಸಾರಿಗೆ ವ್ಯವಸ್ಥೆಯನ್ನ  ಸಾರಿಗೆ ಇಲಾಖೆ ಕಲ್ಪಿಸಿದೆ.ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು  ದಿನ IPL ನಡೆಯಲಿದ್ದು,ಏ 2, 10, 17, 26 ಹಾಗೂ ಮೇ 21ರಂದು ಐಪಿಎಲ್ ನಡೆಯಲಿರುವ ಈ ವೇಳೆ ಪಂದ್ಯಾವಳಿ ವೀಕ್ಷಣೆಗೆ ಆಗಮಿಸುವ ಜನರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.ರಾತ್ರಿ 11 ಗಂಟೆಗೆ ಮ್ಯಾಚ್ ಮುಗಿಸಿ ರಾತ್ರಿ ವೇಳೆ ತೆರಳಲು ಹೆಚ್ಚಿನ ಬಸ್ ಕಾರ್ಯಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನ್ ಸಿಟಿ, ಬನ್ನೇರುಘಟ್ಟ ನ್ಯಾ.ಪಾರ್ಕ್, ಕೆಂಗೇರಿ KHB ಕಾಲೋನಿ, ಬಾಗಲೂರು ಯಲಹಂಕ ಹೊಸಕೋಟೆ ಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments