Webdunia - Bharat's app for daily news and videos

Install App

ಎ.ಡಿ.ಜಿ.ಪಿ. ಅಮೃತ್ ಪೌಲ್ ಸ್ಪೋಟಕ ಮಾಹಿತಿ

Webdunia
ಶುಕ್ರವಾರ, 8 ಜುಲೈ 2022 (17:17 IST)
ಸೆಕ್ಷನ್ 164 ಅಡಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶದ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹಠ ಹಿಡದಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರೆ ಸರ್ಕಾರದ ಸಚಿವರು, ಹಿಂದಿನ ಗೃಹ ಸಚಿವರು, ಮಾಜಿ ಸಿಎಂ ಪುತ್ರನ ಬಣ್ಣ ಬಯಲಾಗಲಿದೆ ಎಂಬ ಭೀತಿ ಇದೆ ಎಂದು ಹೇಳಲಾಗುತ್ತಿದೆ.
ಅಮೃತ್ ಪೌಲ್, ಸರ್ಕಾರದ ಸಚಿವರು, ಸಿಎಂ ಅವರ ಸಹಕಾರವಿಲ್ಲದೆ ಇದನ್ನೆಲ್ಲಾ ಹೇಗೆ ಮಾಡಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಪಿಎಸ್‌ಐ ಹಗರಣ ಮ್ಯಾಜಿಸ್ಟ್ರೇಟ್ ಮುಂದೆ ಎಡಿಜಿಪಿ ಹೇಳಿಕೆ ದಾಖಲಿಸಿದರೆ ಸರ್ಕಾರದ ಬುಡಕ್ಕೆ ಬರುವ ಸಾಧ್ಯತೆ ಇದೆ. ತನ್ನನ್ನು ಪ್ರಕರಣದಲ್ಲಿ ಸಿಲುಕಿಸಿ ಸಚಿವರು, ಐಎಎಸ್, ಐಪಿಎಸ್ ಅಧಿಕಾರಿಗಳು ತಪ್ಪಿಸಿಕೊಳ್ಳಲು ಬಿಡುವುದಿಲ್ಲ. ಎಲ್ಲರ ಬಣ್ಣ ಬಯಲು ಮಾಡುತ್ತಾನೆ ಎಂದು ವಾರ್ನಿಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments