ರಾಶಿಗಟ್ಟಲೇ ಆಧಾರಕಾರ್ಡ ಪತ್ತೆ ಪ್ರಕರಣ: ತನಿಖೆಗೆ ಆದೇಶ

Webdunia
ಶುಕ್ರವಾರ, 13 ಜುಲೈ 2018 (15:25 IST)
ಪಿಬಿ ರಸ್ತೆಯಲ್ಲಿರುವ ಭವಾನಿ ಬಾರ್ ನಲ್ಲಿ ಪತ್ತೆಯಾಗಿದ್ದ ರಾಶಿ ಗಟ್ಟಲೇ ಆಧಾರ ಕಾರ್ಡಗಳು ನಕಲಿ ಇರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ರಾಶಿಗಟ್ಟಲೆ ಸಿಕ್ಕ ಆಧಾರ್ ಕಾರ್ಡ್ ಪತ್ತೆ ಪ್ರಕರಣ ಕುರಿತು ಅಂಚೆ ಕಚೇರಿ ಅಧಿಕಾರಿಗಳು
ತನಿಖೆಗೆ ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಪಿಬಿ ರಸ್ತೆಯಲ್ಲಿರುವ ಭವಾನಿ ಬಾರ್ ಮುಂಭಾಗದಲ್ಲಿ ಪತ್ತೆಯಾಗಿದ್ದ ಆಧಾರ್ ಕಾರ್ಡಗಳು, ನಕಲಿ ಆಧಾರ ಕಾರ್ಡ್ ಜಾಲ ಇರುವ ಶಂಕೆ ವ್ಯಕ್ತವಾಗಿವೆ. ಹೀಗಾಗಿ ತನಿಖೆಗೆ ಅಂಚೆ ಇಲಾಖೆ ತನಿಖೆಗೆ ಆದೇಶ ನೀಡಿದೆ. ಕುಡಿದು ಬಿದ್ದಿರುವ ವ್ಯಕ್ತಿ ಅಂಚೆ ಇಲಾಖೆಯ ಸಿಬ್ಬಂದಿ ಎಂದು ಅನುಮಾನ ವ್ಯಕ್ತಪಡಿದಿದ ಅಂಚೆ ಅಧಿಕಾರಿಗಳು.

ಬಾರ್ ಮುಂಭಾಗ ಸಿಕ್ಕ ಆಧಾರ್ ಕಾರ್ಡ್ ಗಳಲ್ಲಿ ಒಂದಕ್ಕೆ ಮಾತ್ರ ಪೋಸ್ಟಲ್ ಸ್ಟಾಂಪ್ ಹಚ್ಚಿದ ಹಿನ್ನಲೆ ಮತ್ತಷ್ಟು ಅನುಮಾನಗಳು ಮೂಡತೊಡಗಿವೆ. ಆಧಾರ್ ಕಾರ್ಡ್ ಹಂಚಿಕೆ ಮುಂಚೆ ಅಕ್ರಮ ನಡೆದಿದೆಯೋ ಎನ್ನುವ  ಅನುಮಾನ ಅಧಿಕಾರಿಗಳನ್ನು ಕಾಡುತ್ತಿದೆ. ತನಿಖೆ ನಡೆಸಿದ ನಂತರ ಸತ್ಯ ಬಯಲಿಗೆ ಬರಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments