ಚುನಾವಣಾ ಅಧಿಕಾರಿಗಳ ಮೇಲೆ ನಟ ಆದಿತ್ಯ ಕೋಪಗೊಂಡಿದ್ಯಾಕೆ?

Webdunia
ಸೋಮವಾರ, 14 ಮೇ 2018 (08:13 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಆದಿತ್ಯ ಅವರು ಇದೀಗ ಚುನಾವಣಾ  ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ತಕ್ತಪಡಿಸಿದ್ದಾರೆ.


ಯಾಕೆಂದರೆ ನಟ ಆದಿತ್ಯ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಮುನ್ನ ಒಂದು ಮಾಹಿತಿ ಕೂಡ ನೀಡದೆ ಏಕಾಏಕಿ ಹೆಸರು ತೆಗೆದು ಮತ ಹಾಕಲು ಹೋದವರನ್ನು  ವಾಪಸ್ ಬರುವಂತೆ ಮಾಡಿದ್ದು ಇವರ ಆಕ್ರೋಶಕ್ಕೆ  ಕಾರಣವಾಗಿದೆ.
 ಈ ಬಗ್ಗೆ ನಟ ಆದಿತ್ಯ ಅವರು ತಮ್ಮ ಟ್ವೀಟರ್ ನಲ್ಲಿ,’ ಚುನಾವಣಾಧಿಕಾರಿಗಳು ಏನು ಮಾಡುತ್ತಿದ್ದಾರೆ ಗೊತ್ತಿಲ್ಲ. ಪಟ್ಟಿಯಿಂದ ನನ್ನ ಹೆಸರು ತೆಗೆದು ಮತಹಾಕುವ ಹಕ್ಕನ್ನೆ ತೆಗೆದು ಹಾಕಿದ್ದಾರೆ. ಹೀಗೆ ಏಕಾಏಕಿ ಮಾಹಿತಿ ನೀಡದೆ ಹೆಸರನ್ನು ತೆಗೆದು ಹಾಕಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ಮತದಾರರ ಮೇಲೆ ಗೂಬೆ ಕೂರಿಸುವುದು ಏಕೆ. ಇದು ಎಷ್ಟು ಸರಿ ಎಂದು ಪೋಸ್ಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments