Webdunia - Bharat's app for daily news and videos

Install App

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯರಾವ್ ಯಾರು ಗೊತ್ತಾ?

Webdunia
ಬುಧವಾರ, 22 ಜನವರಿ 2020 (10:29 IST)
ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯರಾವ್ ಇದೀಗ ಪೊಲೀಸರಿಗೆ ಶರಣಾಗಿದ್ದಾನೆ.


ಉಡುಪಿ ಮೂಲದವನಾದ ಆದಿತ್ಯರಾವ್ ಮಣಿಪಾಲದ ಹುಡ್ಕೋ ಕಾಲೋನಿಯಲ್ಲಿ ವಾಸವಾಗಿದ್ದ ಎಂಬುದಾಗಿ ತಿಳಿದುಬಂದಿದೆ. ಇಂಜಿನಿಯರಿಂಗ್ ಪದವಿ ಪಡೆದಿದ್ದ ಈತ ಏರ್ ಪೋರ್ಟ್ ನಲ್ಲಿ ಕೆಲಸಕ್ಕೆ ಅಲೆದಾಡುತ್ತಿದ್ದನಂತೆ. ಆದರೆ ಕೆಲಸ ಸಿಗದೆ ಮಾನಸಿಕವಾಗಿ ಕುಗ್ಗಿದ್ದ ಈತ ಈ ಹಿಂದೆ  ಹುಸಿ ಬಾಂಬ್ ಕರೆ ಮೂಲಕ 2 ವರ್ಷಗಳ ಹಿಂದೆ ಬಂಧನವಾಗಿದ್ದ. ಆದರೆ ಇದೀಗ ಇಂತಹ ಕೃತ್ಯಕ್ಕೆ ಮುಂದಾಗಿದ್ದಾನೆ.


ಹಾಗೇ ಆದಿತ್ಯರಾವ್ ತಂದೆ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆಗಿದ್ದು, ಆದಿತ್ಯ ಸಹೋದರ ಮೂಡಬಿದಿರೆಯಲ್ಲಿ ಬ್ಯಾಂಕ್ ನೌಕರನಾಗಿದ್ದು ತಿಂಗಳ ಹಿಂದೆ ಮಂಗಳೂರಿಗೆ ಚಿಲಿಂಬಿಗೆ ಶಿಫ್ಟ್ ಆಗಿದ್ದಾರೆ ಎನ್ನಲಾಗಿದೆ. ಹಾಗೇ ಈತನ ತಾಯಿ ಕೆಲ ಸಮಯದ ಹಿಂದೆ ಕ್ಯಾನ್ಸರ್ ನಿಂದ ಸಾವನಪ್ಪಿದ್ರು ಎಂಬುದಾಗಿ ತಿಳಿದುಬಂದಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments