Webdunia - Bharat's app for daily news and videos

Install App

ಲೋಕಾಸಭೆ ಕಲಾಪ ಮುಂದೂಡಿಕೆ

Webdunia
ಸೋಮವಾರ, 20 ಮಾರ್ಚ್ 2023 (17:53 IST)
ಅದಾನಿ ಗ್ರೂಪ್ ವಿವಾದದ ಕುರಿತು ತನಿಖೆಗೆ ಆಗ್ರಹಿಸಿ ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗಿದ ನಂತರ ಲೋಕಸಭೆಯನ್ನು ಇಂದು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಪ್ರತಿಪಕ್ಷಗಳ ಸಂಸದರು, ಕಾರ್ಪೊರೇಟ್‌ ದೈತ್ಯ ಅದಾನಿ ಸಮೂಹದ ‘ವಂಚನೆಗಳ’ ವಿರುದ್ಧ ತನಿಖೆಗೆ ಒತ್ತಾಯಿಸಿ, ಪ್ರತಿಭಟಿಸಿದರು. ಕಲಾಪದಲ್ಲಿ ಭಾಗಿಯಾಗುವಂತೆ ಮಾಡಿದ ಮನವಿಗೆ ಪ್ರತಿಭಟನಾನಿರತ ಸಂಸದರು ಕಿವಿಗೊಡದಿದ್ದಾಗ ಸ್ಪೀಕರ್‌ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments