Webdunia - Bharat's app for daily news and videos

Install App

ವಿಧಾನಸಭಾ ಕಲಾಪ ಮುಂದೂಡಿಕೆ; ವಿಶ್ವಾಸ ಮತದತ್ತ ಚಿತ್ತ

Webdunia
ಸೋಮವಾರ, 15 ಜುಲೈ 2019 (16:00 IST)
ವಿಧಾನಸಭಾ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಇಂದು ಬೆಳಗ್ಗೆ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ಮುಖಂಡರ ಜತೆ ಸ್ಪೀಕರ್ ರಮೇಶ್ ಕುಮಾರ ಚರ್ಚೆ ನಡೆಸಿದ್ರು.

ಉಭಯ ಕಡೆಯವರೂ ಸಹ ವಿಶ್ವಾಸ ಮತ ಯಾಚನೆಗೆ ಆದ್ಯತೆ ನೀಡಿದ್ದಾರೆ. ಹೀಗಾಗಿ ಗುರುವಾರ ಮೈತ್ರಿ ಸರಕಾರದಿಂದ ವಿಶ್ವಾಸ ಮತ ಯಾಚನೆ ನಡೆಯಲಿದೆ ಎಂದ್ರು.

ವಿರೋಧ ಪಕ್ಷವಾಗಿರೋ ಬಿಜೆಪಿ ಯಾವುದೇ ಕಾರಣಕ್ಕೂ ಇಂದಿನ ಸದನದ ಚರ್ಚೆಯಲ್ಲಿ ಪಾಲ್ಗೊಳ್ಳೋದಿಲ್ಲ ಅಂತ ಸ್ಪೀಕರ್ ಗೆ ಹೇಳಿತ್ತು. ವಿಪಕ್ಷ ಇಲ್ಲದೇ ಕಲಾಪವನ್ನ ನಡೆಸೋಕೆ ಆಗೋಲ್ಲ. ಹೀಗಾಗಿ ಕಲಾಪವನ್ನ ಮುಂದೂಡಲಾಯಿತು.

ರಾಜ್ಯ ವಿಧಾನಸಭೆಯ ಸಂಸದೀಯ ಕಲಾಪವು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ ಅಂತ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments