S.M.ಕೃಷ್ಣ ಆಸ್ಪತ್ರೆಗೆ ದಾಖಲು

Webdunia
ಭಾನುವಾರ, 25 ಸೆಪ್ಟಂಬರ್ 2022 (19:37 IST)
ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ S.M.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜ್ವರ ಹೆಚ್ಚಾಗಿದ್ದ ಹಿನ್ನೆಲೆ ನಿನ್ನೆ ರಾತ್ರಿ ಹಳೇ ಮದ್ರಾಸ್​ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಕೆ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಅವರಿಗೆ ಉಸಿರಾಟದ ಸೋಂಕು ಇದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇನ್ನು  S.M.ಕೃಷ್ಣ  ಮೈಸೂರು ಶ್ವಾಸಕೋಶಶಾಸ್ತ್ರ HOD, ಡಾ.ಸತ್ಯನಾರಾಯಣ ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಮತ್ತು ವಿಶಾಲವಾದ ವಿಶೇಷ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ರೇವಣ್ಣ ಸಲಹೆಯಂತೆ ಅಜ್ಜಿ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ , ಕಾರಣ ಇಲ್ಲಿದೆ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments