Webdunia - Bharat's app for daily news and videos

Install App

ಭಗವದ್ಗೀತೆ ಅಳವಡಿಸುವುದು ಕೊರೊನಾಗಿಂತ ಮಾರಕ: ತನ್ವೀರ್ ಸೇಠ್

Webdunia
ಶನಿವಾರ, 19 ಮಾರ್ಚ್ 2022 (13:09 IST)
ಮೈಸೂರು : ಭಗವದ್ಗೀತೆಯನ್ನು ಪಠ್ಯಕ್ರಮವಾಗಿ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.

ರಾಜ್ಯಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ. ಇಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಚುನಾವಣೆ ವೇಳೆ ರಾಜಕಾರಣ ಮಾಡೋದು ಸರಿ. ಅಧಿಕಾರ ಬಂದ ಮೇಲೆ ಜಾತ್ಯಾತೀತವಾಗಿ ನಡೆದುಕೊಳ್ಳುಬೇಕು. ಶಿಕ್ಷಣ ಬಿಟ್ಟು ಸರ್ಕಾರ ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು.

ಈಗಾಗಲೇ ಕೊರೊನಾದಿಂದ ಎರಡು ವರ್ಷ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು. ನ್ಯಾಯಾಲಯದ ತೀರ್ಪು ಸಹ ಸ್ಪಷ್ಟವಾಗಿ ಇದನ್ನೇ ಹೇಳಿದೆ ಎಂದು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments