ಭ್ರಷ್ಟಾಚಾರದಲ್ಲಿ ‌ನಾವೇ ನಂ.1 ಅಂತ ಜಾಹೀರಾತು ಕೊಡಿ

geetha
ಶುಕ್ರವಾರ, 12 ಜನವರಿ 2024 (21:16 IST)
ಬೆಂಗಳೂರು-ಜಾಹೀರಾತು‌ ಕೊಡ್ತಿರೋದ್ರಿಂದ ಮಾಧ್ಯಮಗಳ ಸಹಕಾರ ಸಿಗ್ತಿದೆ. ಐದನೇ‌ ಗ್ಯಾರಂಟಿ ಯುವ ನಿಧಿ‌ ಕೊಡ್ತಿದ್ದೀರಿ ಅಷ್ಟೇ ಅಂತಾ ಮಾಜಿ ಸಚಿವ ಸಿ.ಟಿ.ರವಿ‌ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅದು‌ ಎಲ್ಲಾ ನಿರುದ್ಯೋಗಿಗಳಿಗಲ್ಲ. ನುಡಿದಂತೆ‌ ನಡೆದಿದ್ದೇವೆ ಅನ್ನೋದು‌ ಈಡೇರಿಲ್ಲ. ಸ್ಟಾಂಪ್‌ ಡ್ಯೂಟಿ,‌ ಅಬಕಾರಿ ತೆರಿಗೆ,‌ ಪೆಟ್ರೋಲ್‌, ಡೀಸೆಲ್‌ ಮೇಲೆ ಏರಿಕೆಯಾಗಿದೆ. ಇನ್ನು ವಿದ್ಯುತ್ ಬಿಲ್‌ ಏರಿಕೆ‌ ಮಾಡಿದ್ದು 7ನೇ ಗ್ಯಾರಂಟಿ. ನೀವು‌ ಜಾತಿ ಜಾತಿ‌ ನಡುವೆ ಎತ್ತಿಕಟ್ಟುವ ಕೆಲಸ ಮಾಡ್ತಿದ್ದೀರಿ, ‌ಇದು 9ನೇ‌ ಗ್ಯಾರಂಟಿಯಾಗಿದೆ. ಮಾಲೂರು ಶಾಸಕ‌ ಹರಾಜು‌ ಹಾಕಿ‌ 30 ಲಕ್ಷಕ್ಕೆ ಹುದ್ದೆ ಮಾರಿದ್ದಾರೆ‌, ಇದು 10ನೇ ಗ್ಯಾರಂಟಿ. ವರ್ಗಾವಣೆ ಭಾಗ್ಯ 11ನೇ ಗ್ಯಾರಂಟಿ.. ಭ್ರಷ್ಟಾಚಾರದಲ್ಲಿ ‌ನಾವೇ ನಂಬರ್‌-1 ಎಂದು‌ ಜಾಹೀರಾತು ಕೊಡಿ ಎಂದು ಕಾಂಗ್ರೆಸ್​ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments