Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪಗೆ ಮಾಜಿ ಸಿಎಂ ಹೆಚ್.ಡಿ.ಕೆ ಯಿಂದ ಸಲಹೆ

Webdunia
ಸೋಮವಾರ, 12 ಆಗಸ್ಟ್ 2019 (11:39 IST)
ಹಾಸನ : ಈ ಹಿಂದೆ ಬಿಎಸ್​ವೈ ಅಧಿಕಾರಕ್ಕೆ ಬಂದಾಗಲೇ ಉತ್ತರ ಕರ್ನಾಟಕದಲ್ಲಿ ಪ್ರವಾಹ ಆಗಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.



ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಯಡಿಯೂರಪ್ಪ ಅವರಿಗೆ ಸಲಹೆಯೊಂದನ್ನು ನೀಡುತ್ತಾ, ಸಚಿವ ಸಂಪುಟ ರಚನೆಯಾಗದೇ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಾರೋ ಇಲ್ಲವೋ. ಈ ನಷ್ಟವನ್ನು ಅಂದಾಜು ಮಾಡಲು ಒಂದು ತಿಂಗಳಿಗೂ ಹೆಚ್ಚು ಕಾಲವಾಗಬಹುದು. ಅಧಿಕಾರಿಗಳ ಸ್ಥಳ ನಿಯೋಜನೆ ಬಿಡ್ಡಿಂಗ್​​ನ್ನು ಈ ಸಮಯದಲ್ಲಿ ಮುಂದಕ್ಕೆ ಹಾಕಿ. ವಾಸ್ತವಾಂಶ ಸರಿಪಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

 

ಇದೇ ವೇಳೆ ಕೇಂದ್ರ ಗೃಹಸಚಿವ ಅಮಿತ್ ‌ಷಾ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ 4 ರಿಂದ 5 ಲಕ್ಷ ಕುಟುಂಬಗಳು ಮನೆ ಬಿಟ್ಟು ಉಟ್ಟುಬಟ್ಟೆಯಲ್ಲಿ ಬಂದಿದ್ದಾರೆ. ಕೇಂದ್ರದ ಗೃಹಸಚಿವರು ಕೇಂದ್ರದ ನಿಲುವು ಪ್ರಕಟ ಮಾಡಬೇಕಿತ್ತು. ಸಿಎಂ ಕೇಂದ್ರ ಗೃಹಸಚಿವರಿಗೆ ಮನವಿ ಮಾಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಅಥವಾ ಭರವಸೆ ನೀಡದೆ ವಾಪಸ್ ಹೋಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments