Webdunia - Bharat's app for daily news and videos

Install App

ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಬಗ್ಗೆ ರಾಜ್ಯ ಸರ್ಕಾರಕ್ಕೆ ತಜ್ಞರಿಂದ ಸಲಹೆ

Webdunia
ಬುಧವಾರ, 25 ಮಾರ್ಚ್ 2020 (10:32 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಲಾಕ್ ಔಟ್ ಮಾಡಿದ ರಾಜ್ಯ ಸರ್ಕಾರಕ್ಕೆ ಇದೀಗ ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡುವುದು ಒಂದು ಸವಾಲಾಗಿದೆ.


ಅಗತ್ಯ ವಸ್ತುಗಳ ಖರೀದಿಗೆ ಜನರು ಬೀದಿಗಿಳಿಯುತ್ತಿದ್ದಾರೆ. ಇದರಿಂದ ಲಾಕ್ ಔಟ್ ವ್ಯರ್ಥವಾಗುದಲ್ಲದೇ ಜನರಿಗೆ ಅಪಾಯ ತಪ್ಪಿದ್ದಲ್ಲ. ಆದಕಾರಣ ಅಗತ್ಯ ವಸ್ತುಗಳ ಖರೀದಿಗೆ ರಾಜ್ಯ ಸರ್ಕಾರಕ್ಕೆ ತಜ್ಞರು ಕೆಲವು ಸಲಹೆಗಳನ್ನು ನೀಡಿದ್ದಾರೆ.


ಜನರು ವಸ್ತುಗಳ ಖರೀದಿಗೆ ಗುಂಪು ಗುಂಪಾಗಿ ಸೇರುವುದನ್ನು ತಡೆಯಲು ಸಮಯ ನಿಗದಿ ಮಾಡಬೇಕು. ಸಮರ್ಪಕ ದಿನಸಿ ವಿತರಣೆಗೆ ಟೋಕನ್ ವ್ಯವಸ್ಥೆ ಮಾಡಬೇಕು. 10-15ದಿನಕ್ಕೆ ಒಂದೇ ಬಾರಿ ದಿನಸಿ ಸಂಗ್ರಹ ಮಾಡಬೇಕು. ಜನರಿಗೆ ಈ ಬಗ್ಗೆ ತಿಳಿಸಿ ಹೇಳಬೇಕು. ಮನೆಗೆ ದಿನಸಿ ತಲುಪುವ ವ್ಯವಸ್ಥೆ ಆಗಬೇಕು. ಅಗತ್ಯ ವಸ್ತುಗಳನ್ನು ಆನ್ ಲೈನ್ ನಲ್ಲೇ ಪೂರೈಕೆ ಆಗುವಂತಿರಬೇಕು. ಈ ಕುರಿತು ರಾಜ್ಯ ಸರ್ಕಾರ ಜನರನ್ನು ಪ್ರೇರೆಪಿಸಬೇಕು. ತುರ್ತು ವ್ಯವಸ್ಥೆ ಮಾಡದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ತಜ್ಞರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments