Webdunia - Bharat's app for daily news and videos

Install App

ವಿಮಾನ ತಯಾರಿಕೆ ಗುತ್ತಿಗೆ ಪ್ರಕರಣ: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Webdunia
ಶನಿವಾರ, 27 ಅಕ್ಟೋಬರ್ 2018 (19:35 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕೆ ಮುಂದುವರಿಸಿದ್ದಾರೆ.

ರಫೇಲ್ ಪ್ರಕರಣದಲ್ಲಿ ಹೆಚ್ ಎ ಎಲ್ ಗೆ ನಷ್ಟ ಉಂಟುಮಾಡಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ವಿರುದ್ಧ ಆರೋಪಗಳನ್ನು ಮುಂದುವರಿಸಿದ್ದಾರೆ. ರಫೇಲ್ ಯುದ್ಧ ವಿಮಾನ ತಯಾರಿಕೆ ಗುತ್ತಿಗೆಯನ್ನು ಪ್ರಧಾನಿಯು ತಮ್ಮ ಸ್ನೇಹಿತ ಅನಿಲ್ ಅಂಬಾನಿ ಕಂಪೆನಿಗೆ ಕೊಡಿಸುವ ನಿಟ್ಟಿನಲ್ಲಿ ಹೆಚ್ ಎ ಎಲ್ ಗೆ ನಷ್ಟವನ್ನುಂಟು ಮಾಡಿದ್ದಾರೆ. ಹೀಗಂತ ಖರ್ಗೆ ಆರೋಪ ಮಾಡಿದ್ದಾರೆ.

ಹೆಚ್ ಎ ಎಲ್ ನ ಪರಿಶಿಷ್ಟ ಜಾತಿ ವರ್ಗದ ಕಾರ್ಮಿಕರು ಮತ್ತು ಅಧಿಕಾರಿಗಳ ಸಂಘ ಆಯೋಜನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ ಎ ಎಲ್ ಗೆ ದೊರಕಬೇಕಾದ ರಫೇಲ್ ಗುತ್ತಿಗೆ ಕೆಲಸ ಅಂಬಾನಿ ಅದಾನಿ ಅವರ ಖಾಸಗಿ ಕಂಪನಿಗಳಿಗೆ ಸಿಕ್ಕಿರುವುದು ಹೇಗೆ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments