Webdunia - Bharat's app for daily news and videos

Install App

ಹೈಕೋರ್ಟ್ ಪೀಠದಲ್ಲಿ ವಕೀಲರ ದಿನಾಚರಣೆ

Webdunia
ಬುಧವಾರ, 5 ಡಿಸೆಂಬರ್ 2018 (17:19 IST)
ಹೈಕೋರ್ಟ್ ಪೀಠದಲ್ಲಿ ಹೈಕೋರ್ಟ್ ವಕೀಲರ ಸಂಘದಿಂದ ಭಾರತದ ಪ್ರಥಮ ರಾಷ್ಟ್ರಾಧ್ಯಕ್ಷ ಡಾ. ರಾಜೇಂದ್ರ ಪ್ರಸಾದ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಕೀಲರ ದಿನಾಚರಣೆಯನ್ನಾಗಿ ಆಚರಿಸಲಾಯಿತು.

ಕಲಬುರಗಿ ಹೈಕೋರ್ಟ್ ನ್ಯಾಯಾಧೀಶರಾದ  ನ್ಯಾಯಮೂರ್ತಿ ಅರವಿಂದ ಕುಮಾರ ಮಾತನಾಡಿ, ವಕೀಲರೆಂದರೆ ಸಾಮಾಜಿಕ ರೋಗಗಳನ್ನು ಹೋಗಲಾಡಿಸುವ ವೈದ್ಯರಿದ್ದಂತೆ. ವಕೀಲ ವೃತ್ತಿ ಅತ್ಯಂತ ಮಹತ್ವದ ವೃತ್ತಿಯಾಗಿದ್ದು, ಇದನ್ನು ಸರಿಯಾಗಿ ನಿಭಾಯಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು. ನಾನು ಸಹ ವಕೀಲರ ಸಂಘದ ಸದಸ್ಯನಾಗಿ ವಕೀಲ ವೃತ್ತಿ ಮಾಡಿ ತದನಂತರ ನ್ಯಾಯಧೀಶನಾಗಿದ್ದು, ವಕೀಲರ ಸಂಘ ನನಗೆ ತವರು ಮನೆ ಇದ್ದಂತೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ನ್ಯಾ. ಜಾನ್ ಮೈಕಲ್ ಕುನ್ಹಾ, ನ್ಯಾ. ಎಚ್. ಟಿ. ನರೇಂದ್ರ, ನ್ಯಾ. ಪಿ.ಜಿ.ಎಂ. ಪಾಟೀಲ್ ಅವರು ಸಹ ಡಾ. ರಾಜೆಂದ್ರಪ್ರಸಾದ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದರು. ಗುಲಬರ್ಗಾ ವಕೀಲರ ಸಂಘದ ಹೈಕೋರ್ಟ್ ಘಟಕದ ಉಪಾಧ್ಯಕ್ಷ ಎಸ್. ಜಿ. ಮಠ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗೋಪಾಲ ಬಿ. ಯಾದವ ವಂದಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments