Webdunia - Bharat's app for daily news and videos

Install App

ವೈಮಾನಿಕ ಏರೋ ಇಂಡಿಯಾಗೆ ತೆರೆ

Webdunia
ಭಾನುವಾರ, 24 ಫೆಬ್ರವರಿ 2019 (15:06 IST)
ರಾಜಧಾನಿಯಲ್ಲಿ ನಡೆದ ದೇಶದ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ-2019ಗೆ ತೆರೆ ಎಳೆಯಲಾಯಿತು.

ವಿಮಾನಗಳ ಡಿಕ್ಕಿ, ಪೈಲಟ್ ಸಾವು, ಪಾರ್ಕಿಂಗ್ ಸ್ಥಳದಲ್ಲಿ ಆದ ಅಗ್ನಿ ದುರಂತದಿಂದ ಕಾರುಗಳು ಬೆಂಕಿಯಿಂದ ನಾಮಾವಶೇಷವಾದ ಘಟನೆ ನಡುವೆಯೇ ನಡೆದ ವೈಮಾನಿಕ ಶೋ ಅಂತ್ಯಕಂಡಿತು.

ಕಹಿ ಘಟನೆಗಳ ನಡುವೆಯೇ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಆಕರ್ಷಕ ಕಸರತ್ತು ಗಮನ ಸೆಳೆಯಿತು.
ಕಳೆದ 20 ರಂದು ಆರಂಭವಾದ 5 ದಿನಗಳ ಏರ್ ಶೋ ಇಷ್ಟೆಲ್ಲಾ ಅವಘಡ, ದುಃಖ ದುಮ್ಮಾನ, ನೋವುಗಳ ನಡುವೆಯೇ  ಸಮಾಪ್ತಿಯಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments