Webdunia - Bharat's app for daily news and videos

Install App

ಒಡಿಶಾ ಮತ್ತು ಉತ್ತರ ವಾಯುಬ್ವ್ಯ ಹಾಗು ಪಶ್ಚಿಮ ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ

Webdunia
ಸೋಮವಾರ, 6 ಸೆಪ್ಟಂಬರ್ 2021 (20:15 IST)
7.6 ಕಿ. ಮೀ ಎತ್ತರದಲ್ಲಿ ಸುಳಿಗಾಳಿ ಇದೆ, ಎರಡು ಮೂರು ದಿನಗಳಲ್ಲಿ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿಗೆ ಚಲಿಸುವ ನಿರೀಕ್ಷೆ ಇದೆ 
 
ಕರ್ನಾಟಕದಲ್ಲಿ ಸೋಮವಾರವೂ ಸಹ ಭಾರಿ ಅತೀ ಹೆಚ್ಚಿನ ಮಳೆ ಮಳೆಯ ಮೂಸೂಚನೆ ಕಡಿಮೆಯಾಗಿದೆ 
 
ಕರಾವಳಿಯಲ್ಲಿ ಸೆಪ್ಟೆಂಬರ್ 6 ಮತ್ತು 7 ರಂದು ಅತಿ ಹೆಚ್ಚು ಮಳೆ ಬೀಳುವ ನಿರೀಕ್ಷೆಯಿಂದ ಅರೇಂಜ್ ಅಲರ್ಟ್‌. 8 ಮತ್ತು 9 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ
 
ಉತ್ತರ ಒಳನಾಡಿನ ಕಲ್ಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ  6 ಮತ್ತು 7 ರಂದು ಕೆಲವು ಕಡೆ ಅತಿ ಭಾರಿ ಅಂಳೆಯಾಗುವ ನಿರೀಕ್ಷೆ ಇದ್ದು , ಅರೇಂಜ್ ಅಲರ್ಟ್ ಕೊಡಲಾಗಿದೆ
 
ಬೆಳಗಾವಿ, ಬೀದರ್, ಹಾವೇರಿ, ಗದಗ್, ಹಾವೇರಿ ಬೀದರ್, ರಾಯಚೂರು ಜಿಲ್ಲೆಗಳಲ್ಲಿ 6  ಮತ್ತು 7 ರಂದು  ಯೆಲ್ಲೋ ಅಲರ್ಟ್ ನೀಡಲಾಗಿದೆ 
 
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ  ಇಂದು ಭಾರಿ ಅಲೆಯಾಗುವ ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ 
 
 
ಹವಾಮಾನದ ಪ್ರಮುಖಾಂಶ:  
 
ಮುಂಗಾರು ರಾಜ್ಯದೆಲ್ಲೆಡೆ ಚುರುಕಾಗಿದ್ದು, ಕರಾವಳಿ ಹಾಗು ಉತ್ತರ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ, ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ,  
 
ಕಂಪ್ಲಿಯಲ್ಲಿ  9 ಸೆ. ಮೀ , ಮುಲ್ಕಿ 8 ಸೆ. ಮೀ, ಕದ್ರಾದಲ್ಲಿ , ಕುಕನೂರು, ಸಂತೆಹಳ್ಳಿಯಲ್ಲಿ ತಲಾ 7 ಸೆ. ಮೀ ಮಳೆಯಾಗಿದೆ, 
 
ಮುಂದಿನ ದಿನಗಳಲ್ಲಿ ಮಳೆ: 
 
ರಾಜ್ಯದ ಮುಂದಿನ 24 ಗಂಟೆಯಲ್ಲಿ ಬಹುತೇಕ ಕಡೆ ಮಳೆಯಾಗುವ ನಿರೀಕ್ಷೆ ಇದೆ, ಮುಂದಿನ 48  ಗಂಟೆಗಳಲ್ಲಿ ಕರಾವಳಿ,  ಉತ್ತರ ಒಳನಾಡಿನಲ್ಲಿ, ದಕ್ಷಿಣ ಒಳನಾಡಿನಲ್ಲಿ  ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ನಿರೀಕ್ಷೆ  ಇದೆ
 
ಮೀನುಗಾರರಿಗೆ ಮುನ್ಸೂಚನೆ:
 
 
ಕರಾವಳಿಯುದ್ದಕ್ಕೂ, ಕರಾವಳಿ ಭೇದಿಸಿ ಗಾಳಿ ೪೦ ರಿಂದ ಕಿ೦ ಕಿಲೋಮೀಟರ್ ಪಾರ್ಟಿ ಗಂಟೆಗೆ ಬೀಸುವ ನಿರೀಕ್ಷೆ ಇದೆ, ಈ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದರೆ ಮುನ್ಸೂಚನೆಯನ್ನು ಬಳಸುವುದು
ರಾಜಧಾನಿಯಲ್ಲಿ ಮಳೆ: 
 
ಬೆಂಗಳೂರು ಎರಡು ಮೋಡ ಕವಿದ ವಾತಾವರಣವಿದೆ, ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ, ಗರಿಷ್ಟ 28 ಡಿಗ್ರಿ ಕನಿಷ್ಠ 20 ಡಿಗ್ರಿ ಉಷ್ಣಾಂಶ ಇರಲಿದೆ,

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments