Webdunia - Bharat's app for daily news and videos

Install App

ಅಪಘಾತದಲ್ಲಿ ಕಾಲು ಕಳೆದುಕೊಂಡು ಒದ್ದಾಡುತ್ತಿದ್ದರೂ ರಕ್ಷಣೆಗೆ ಬಾರದೆ ವಿಡಿಯೋ ಮಾಡುತ್ತಿದ್ದ ಜನ

Webdunia
ಶುಕ್ರವಾರ, 3 ಮಾರ್ಚ್ 2017 (20:40 IST)
ಅಪಘಾತದಲ್ಲಿ ವ್ಯಕ್ತಿಯೊಬ್ಬ ಕಾಲು ಕಳೆದುಕೊಂಡು ಒದ್ದಾಡುತ್ತಿದ್ದರೂ ಸುತ್ತಮುತ್ತಲಿದ್ದ ಜನ ನೆರವಿಗೆ ಬಾರದೆ ವಿಡಿಯೋ ಮಾಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 22ರಂದೇ ಚಿತ್ರದುರ್ಗದಲ್ಲಿ ಇತ್ತದ್ದೊಂದು ಘಟನೆ ನಡೆದಿದೆ.


ಮೊಳಕಾಲ್ಮೂರಿನ ಸಿದ್ಧಾಪುರ ಗ್ರಾಮದ ಬಳಿ ಆಟೋ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ರಮೇಶ್ ಸುತ್ತಲೂ ಓಡಾಡುತ್ತಿದ್ದ ಜನರನ್ನ ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಆದರೆ, ಯಾರೂ ನೆರವಿಗೆ ಬಂದಿಲ್ಲ.

ಮೊಬೈಲ್`ಗಳಲ್ಲಿ ದೃಶ್ಯ ಹರಿದಾಡುತ್ತಿದ್ದು, ಜನ ಮಾನವೀಯತೆಯನ್ನೇ ಮರೆತು ವರ್ತಿಸಿರುವುದು ನಾಗರೀಕ ಸಮಾಜವನ್ನ ತಲೆತಗ್ಗಿಸುವಂತೆ ಮಾಡಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments