Webdunia - Bharat's app for daily news and videos

Install App

ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಹೊಸಕೆರೆಯಲ್ಲೂ ನೊರೆಯ ಕಾಟ

Webdunia
ಗುರುವಾರ, 25 ಮೇ 2023 (16:05 IST)
ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಬಳಿಯ ಹೊಸಕೆರೆಯಲ್ಲೂ ನೊರೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ ಬಹುತೇಕ ತುಂಬಿದ್ದು ನೀರು ಹರಿಯುತ್ತಿದೆ. ಈ ಹರಿಯುವ ನೀರಿನಲ್ಲಿ ನೊರೆಯ ರಾಶಿರಾಶಿ ಕಾಣಿಸಿಕೊಂಡಿದ್ದು, ರಾಜಕಾಲುವೆಯ ಮೂಲಕ ಇಡೀ ಪ್ರದೇಶದಲ್ಲಿ ಪಸರಿಸುತ್ತಿದ್ದು ಅನಾರೋಗ್ಯದ ಭೀತಿ ಹೆಚ್ಚಾಗಿದೆ.ತ್ಯಾಜ್ಯ ನೀರು ಕೆರೆ ಸೇರುತ್ತಿದ್ದು, ಸುತ್ತಮುತ್ತಲ ಪ್ರದೇಶದಲ್ಲು ದುರ್ನಾತ ಬೀರುತ್ತಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳೂ ಸೇರಿರುವ ಕಾರಣ ಈ ರೀತಿ ನೊರೆ ಬರುತ್ತಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜಕಾಲುವೆಯಲ್ಲೂ ಕಿಲೋಮೀಟರ್ ಉದ್ದಕ್ಕೂ ನೊರೆ ಕಾಣಿಸುತ್ತಿದೆ. ಬಿಬಿಎಂಪಿ ಆರೋಗ್ಯ ಇಲಾಖೆ ಇತ್ತ ಗಮನ ಹರಿಸಿ ಸಮುದಾಯ ಆರೋಗ್ಯ ರಕ್ಷಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments