Webdunia - Bharat's app for daily news and videos

Install App

ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಹೊಸಕೆರೆಯಲ್ಲೂ ನೊರೆಯ ಕಾಟ

Webdunia
ಗುರುವಾರ, 25 ಮೇ 2023 (16:05 IST)
ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಬಳಿಯ ಹೊಸಕೆರೆಯಲ್ಲೂ ನೊರೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ ಬಹುತೇಕ ತುಂಬಿದ್ದು ನೀರು ಹರಿಯುತ್ತಿದೆ. ಈ ಹರಿಯುವ ನೀರಿನಲ್ಲಿ ನೊರೆಯ ರಾಶಿರಾಶಿ ಕಾಣಿಸಿಕೊಂಡಿದ್ದು, ರಾಜಕಾಲುವೆಯ ಮೂಲಕ ಇಡೀ ಪ್ರದೇಶದಲ್ಲಿ ಪಸರಿಸುತ್ತಿದ್ದು ಅನಾರೋಗ್ಯದ ಭೀತಿ ಹೆಚ್ಚಾಗಿದೆ.ತ್ಯಾಜ್ಯ ನೀರು ಕೆರೆ ಸೇರುತ್ತಿದ್ದು, ಸುತ್ತಮುತ್ತಲ ಪ್ರದೇಶದಲ್ಲು ದುರ್ನಾತ ಬೀರುತ್ತಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳೂ ಸೇರಿರುವ ಕಾರಣ ಈ ರೀತಿ ನೊರೆ ಬರುತ್ತಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜಕಾಲುವೆಯಲ್ಲೂ ಕಿಲೋಮೀಟರ್ ಉದ್ದಕ್ಕೂ ನೊರೆ ಕಾಣಿಸುತ್ತಿದೆ. ಬಿಬಿಎಂಪಿ ಆರೋಗ್ಯ ಇಲಾಖೆ ಇತ್ತ ಗಮನ ಹರಿಸಿ ಸಮುದಾಯ ಆರೋಗ್ಯ ರಕ್ಷಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments