Webdunia - Bharat's app for daily news and videos

Install App

ಉಪಚುನಾವಣೆ ನಂತ್ರ ಪರಮೇಶ್ವರ್‌ಗೆ ಗೇಟ್ ಪಾಸ್: ಆರ್.ಅಶೋಕ್ ಬಾಂಬ್

Webdunia
ಭಾನುವಾರ, 2 ಏಪ್ರಿಲ್ 2017 (13:44 IST)
ಉಪಚುನಾವಣೆಯ ನಂತರ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಆರ್ .ಅಶೋಕ್ ಹೊಸ ವಿವಾದದ ಬಾಂಬ್ ಸಿಡಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಅವರ ಗೇಟ್ ಪಾಸ್ ಸಿದ್ದವಾಗುತ್ತಿದ್ದು, ಏ.10 ರಂದು ಜಗಜ್ಜಾಹಿರವಾಗಲಿದೆ ಎಂದು ಭವಿಷ್ಯ ನುಡಿದರು.
 
ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ರಮ್ಯ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಖಚಿತ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದರು.
 
ಉಪಚುನಾವಣೆಯ ಬಳಿಕ ಸಿಎಂ ಸಿದ್ದರಾಮಯ್ಯ ದುರಾಡಳಿತ ಅಂತ್ಯಗೊಳ್ಳಲಿದೆ. ಈ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments