ಕೋವಿಡ್ ಬಳಿಕ ಮತ್ತೊಂದು ವೈರಸ್ ಹಾವಳಿ ಶುರು

Webdunia
ಭಾನುವಾರ, 5 ಮಾರ್ಚ್ 2023 (18:31 IST)
ಬರೋಬ್ಬರಿ ಎರಡು ವರ್ಷಗಳಿಗೂ ಹೆಚ್ಚು ಕಾಲ ಕೊರೋನಾ ವೈರಸ್ ಜಗತ್ತನ್ನೇ ಕಂಗೆಡಿಸಿತ್ತು. ಈಗ ಮತ್ತೊಂದು ಹೊಸ ವೈರಸ್ ಜನರಲ್ಲಿ ಭೀತಿ ಹುಟ್ಟಿಸುತ್ತಿದೆ. ದೇಶದಾದ್ಯಂತ ಈಗ ದಿಟ್ಟು  ಕೋವಿಡ್ ಲಕ್ಷಣಗಳನ್ನೇ ಹೋಲುವ  ವೈರಸ್ ಸೋಂಕು ಹರಡುತ್ತಿದೆ. ಜನರಲ್ಲಿ ಆತಂಕ ಶುರು ಮಾಡಿದೆ.ದೇಶಾದ್ಯಂತ ಕಳೆದ ಮೂರು ತಿಂಗಳಿನಿಂದ ಜ್ವರ, ಶೀತ, ಕೆಮ್ಮಿನ ಸಮಸ್ಯೆ ವ್ಯಾಪಕವಾಗಿದೆ. ಇದೀಗ  ಆತಂಕಕ್ಕೆ ಕಾರಣವಾಗಿದೆ. ಇದಕ್ಕೆ ಎಚ್3ಎನ್2 ವೈರಸ್ನ ಉಪತಳಿ ಪ್ರಮುಖ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ  ತಜ್ಞರು ತಿಳಿಸಿದ್ದಾರೆ. 

ಭಾರತದಲ್ಲಿ  ಕಳೆದ  3 ತಿಂಗಳಿನಿಂದ  ಜ್ವರ, ಶೀತ, ಕೆಮ್ಮಿ ಹೆಚ್ಚಳ 
ಅವೈಜ್ಞಾನಿಕ ಆಂಟಿಬಯೋಟಿಕ್ ಮಾತ್ರೆಗಳನ್ನು ಬಳಸದಂತೆ  ICMR ಎಚ್ಚರಿಕೆ
ದೀರ್ಘ ಕಾಲದ ಕೆಮ್ಮು, ಜ್ವರದ ಬಗ್ಗೆ ಅಸಡ್ಡೆ ತೋರದಂತೆ ಎಚ್ಚರಿಕೆ
ಶೀತ, ಕೆಮ್ಮು, ಜ್ವರ ಪ್ರಕರಣಗಳಿಂದ ಅಸ್ಪತ್ರೆಗೆ ಬರ್ತಿರುವ ರೋಗಿಗಳು
ವೈರಸ್ ಇದ್ದಾರೆ ಕೆಮ್ಮು 2-3 ವಾರಗಳ ಕಾಲ ಮುಂದುವರೆಯುವುದು…!
 
 
ಇನ್ನು H3N2 ವೈರಸ್  ಲಕ್ಷಣಗಳನ್ನು ನೋಡುವುದಾದರೆ ಕೆಮ್ಮು ,ವಾಕರಿಕೆ,ವಾಂತಿ,ಗಂಟಲು ನೋವು,ಸ್ನಾಯುಸೆಳೆತ, ಅತಿಸಾರ , ಶೀತ, ಜ್ವರ ಲಕ್ಷಣಗಳು  ಕಾಣಿಸಿಕೊಳ್ಳುತ್ತವೆ . ಇನ್ನು ಯಾವ ರೀತಿ ನಾವು ಇದರ ಬಗ್ಗೆ ಎಚ್ಚರಿಕೆಯನ್ನು ತೆಗೆದುಕೊಳ್ಳಬಹುದೆಂದರೆ ಆಗಾಗ ಸೋಪು ನೀರು ಬಳಸಿ ಕೈಗಳನ್ನು ತೊಳೆಯಿರಿ.ಮಾಸ್ಕ್ ಧರಿಸಿ, ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಅನಗತ್ಯ ಓಡಾಟವನ್ನು ತಪ್ಪಿಸಿ.ಪದೇ ಪದೇ ಮೂಗು ಬಾಯಿ ಮುಟ್ಟಬೇಡಿ. ಹೆಚ್ಚು ನೀರು ಕುಡಿಯಿರಿ..
ಜ್ವರ ಅಥವಾ ಮೈಕೈ ನೋವು ಇದ್ದರೆ ಪ್ಯಾರಾಸಿಟಮಾಲ್ ಸೇವಿಸಿ.ಈ ನಡುವೆ ಹವಾಮಾನ ಬದಲಾವಣೆ ವಾಯುಮಾಲಿನ್ಯ ಮೊದಲಾದ ಕಾರಣಗಳಿಂದ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ 15 ವರ್ಷದಿಂದ ಕೆಳಗಿನ ಮತ್ತು 50 ವರ್ಷ ಮೇಲ್ಪಟ್ಟವರಲ್ಲಿ ಇದು ಶ್ವಾಸಕೋಶದ  ಸೋಂಕಿನ ರೂಪದಲ್ಲಿ ಹರಡುತ್ತಿದೆ ಎಂದು ಭಾರತೀಯ ವೈದ್ಯಕೀಯ ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.  ಜ್ವರಕ್ಕೆ ಹಲವೆಡೆ ಜನರು ನೇರವಾಗಿ ಅಜಿತ್ರೋಮೈಸಿನ್, ಅಮೋಕ್ಸಿಕ್ಲಾವ್ನಂಥ ಆ್ಯಂಟಿ ಬಯೋಟಿಕ್ಸ್ಗಳನ್ನು ಪಡೆದುಕೊಳ್ಳಬೇಕು ವೈಧ್ಯರು ಹೇಳುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ನಗರದ  ಜನರು  ಜ್ವರ, ಶೀತಾ, ಕೆಮ್ಮು ಎಂದು ಆಸ್ಪತ್ರೆ ದಾಖಲು ಹಾಗುವ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ರೂ ಇನು ಯಾರು  H3N2 ವೈರಸ್  ರೋಗಿಗಳು ದಾಖಲು ಆಗಿಲ್ಲ. ಆದ್ರೆ  H3N2 ಬರುವ ಸಧ್ಯತೆ ಇದೆ. ಜ್ವರ, ಶೀತ, ಕೆಮ್ಮು, ವಾಂತಿ,ಗಂಟಲು ನೋವು, ಕಂಡು ಬಂದರೆ ಯಾರು ನಿರ್ಲಕ್ಷ್ಯ ಮಾಡಬೇಡಿ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

ಮುಂದಿನ ಸುದ್ದಿ
Show comments