ಅಂತ್ಯಕ್ರಿಯೆ ಮಾಡಿ ಮತ್ತೆ ಕೆಲಸ ಮಾಡ್ತಿದ್ದಾರೆ : ಬಸವರಾಜ ಬೊಮ್ಮಾಯಿ

Webdunia
ಶುಕ್ರವಾರ, 30 ಡಿಸೆಂಬರ್ 2022 (12:11 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿಯನ್ನು ಕಳೆದುಕೊಂಡರೂ ಮತ್ತೆ ಕೆಲಸ ಮಾಡ್ತಿದ್ದಾರೆ. ಇದು ಮೋದಿ ಅವರ ಬದ್ಧತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮೋದಿ ಅವರ ತಾಯಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ ಇದೊಂದು ದುಃಖದ ಸಂಗತಿ.

ಮೋದಿ ಅವರು ಸಿಎಂ ಆಗಿದ್ದಾಗಿನಿಂದ, ಪಿಎಂ ಆಗಿದ್ದಾಗಲೂ ತಮ್ಮ ತಾಯಿಗೆ ತೋರಿಸಿದ ಗೌರವ, ಪ್ರೀತಿ ದೊಡ್ಡದು. ಹಾಗೆಯೇ ತಾಯಿ ತಮ್ಮ ಮಗನಿಗೆ ತೋರಿಸುತ್ತಿದ್ದ ಮಮತೆ, ವಾತ್ಸಲ್ಯ ನೋಡುವ ಭಾಗ್ಯವೂ ನಮಗೆ ಸಿಕ್ಕಿತ್ತು ಎಂದು ಭಾವುಕರಾಗಿದ್ದಾರೆ. 

ಹೀರಾಬೆನ್ ಮೋದಿ ಅವರನ್ನು ಆದರ್ಶ ವ್ಯಕ್ತಿಯಾಗಿ ಬೆಳೆಸಿದ್ದಾರೆ. ಹೀರಾಬೆನ್ ಅವರೂ ಸಹ ಕರ್ಮ ಯೋಗಿ, ಅದೇ ರೀತಿ ಮೋದಿಯೂ ಹಾಗೇ ಕರ್ಮಯೋಗಿ ಆಗಿದ್ದಾರೆ. ತಾಯಿ ಅಂತ್ಯಕ್ರಿಯೆ ಮಾಡಿ ಮತ್ತೆ ಕೆಲಸ ಮಾಡ್ತಿದ್ದಾರೆ. ಇದು ಅವರ ಕೆಲಸದ ಬದ್ಧತೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments