Webdunia - Bharat's app for daily news and videos

Install App

ಅಂತ್ಯಕ್ರಿಯೆ ಮಾಡಿ ಮತ್ತೆ ಕೆಲಸ ಮಾಡ್ತಿದ್ದಾರೆ : ಬಸವರಾಜ ಬೊಮ್ಮಾಯಿ

Webdunia
ಶುಕ್ರವಾರ, 30 ಡಿಸೆಂಬರ್ 2022 (12:11 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿಯನ್ನು ಕಳೆದುಕೊಂಡರೂ ಮತ್ತೆ ಕೆಲಸ ಮಾಡ್ತಿದ್ದಾರೆ. ಇದು ಮೋದಿ ಅವರ ಬದ್ಧತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮೋದಿ ಅವರ ತಾಯಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ ಇದೊಂದು ದುಃಖದ ಸಂಗತಿ.

ಮೋದಿ ಅವರು ಸಿಎಂ ಆಗಿದ್ದಾಗಿನಿಂದ, ಪಿಎಂ ಆಗಿದ್ದಾಗಲೂ ತಮ್ಮ ತಾಯಿಗೆ ತೋರಿಸಿದ ಗೌರವ, ಪ್ರೀತಿ ದೊಡ್ಡದು. ಹಾಗೆಯೇ ತಾಯಿ ತಮ್ಮ ಮಗನಿಗೆ ತೋರಿಸುತ್ತಿದ್ದ ಮಮತೆ, ವಾತ್ಸಲ್ಯ ನೋಡುವ ಭಾಗ್ಯವೂ ನಮಗೆ ಸಿಕ್ಕಿತ್ತು ಎಂದು ಭಾವುಕರಾಗಿದ್ದಾರೆ. 

ಹೀರಾಬೆನ್ ಮೋದಿ ಅವರನ್ನು ಆದರ್ಶ ವ್ಯಕ್ತಿಯಾಗಿ ಬೆಳೆಸಿದ್ದಾರೆ. ಹೀರಾಬೆನ್ ಅವರೂ ಸಹ ಕರ್ಮ ಯೋಗಿ, ಅದೇ ರೀತಿ ಮೋದಿಯೂ ಹಾಗೇ ಕರ್ಮಯೋಗಿ ಆಗಿದ್ದಾರೆ. ತಾಯಿ ಅಂತ್ಯಕ್ರಿಯೆ ಮಾಡಿ ಮತ್ತೆ ಕೆಲಸ ಮಾಡ್ತಿದ್ದಾರೆ. ಇದು ಅವರ ಕೆಲಸದ ಬದ್ಧತೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments