Webdunia - Bharat's app for daily news and videos

Install App

ಡಿಕೆ ಶಿವಕುಮಾರ್, ರಾಜಣ್ಣ ಬಳಿಕ ಪರಮೇಶ್ವರ್ ಸರದಿ: ಹೈಕಮಾಂಡ್ ಭೇಟಿಗೆ ರಾಜ್ಯ ನಾಯಕರ ಕ್ಯೂ

Krishnaveni K
ಮಂಗಳವಾರ, 18 ಫೆಬ್ರವರಿ 2025 (10:54 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ಕೆಎನ್ ರಾಜಣ್ಣ, ಸತೀಶ್ ಜಾರಕಿಹೊಳಿ ಮುಂತಾದ ನಾಯಕರ ಬಳಿಕ ಈಗ ಪರಮೇಶ್ವರ್ ಸರದಿ. ಹೈಕಮಾಂಡ್ ಮುಂದೆ ರಾಜ್ಯ ನಾಯಕರು ಇತ್ತೀಚೆಗೆ ಕ್ಯೂ ನಿಲ್ಲುತ್ತಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಕುರಿತು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ರಾಜ್ಯ ನಾಯಕರು ಒಬ್ಬೊಬ್ಬರಾಗಿ ಹೈಕಮಾಂಡ್ ಭೇಟಿ ಮಾಡಿ ಬರುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ರಾಜ್ಯದಲ್ಲಿ ದಲಿತರಿಗೆ ನಾಯಕ ಪಟ್ಟ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಕೆಎನ್ ರಾಜಣ್ಣ, ಸತೀಶ್ ಜಾರಕಿಹೊಳಿ ಮುಂತಾದವರು ಈ ಬಗ್ಗೆ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆಯಿಟ್ಟಿದ್ದಾರೆ.

ಗೃಹಸಚಿವ ಜಿ ಪರಮೇಶ್ವರ್ ಕೂಡಾ ಇಂದು ದೆಹಲಿಗೆ ತೆರಳಿದ್ದಾರೆ. ದೇವನಹಳ್ಳಿ ವಿಮಾನ ನಿಲ್ದಾಣದಿಂದ ಪರಮೇಶ್ವರ್ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಮಾಧ್ಯಮಗಳು ಮಾತನಾಡಿಸಲು ಯತ್ನಿಸಿದರೂ ಮಾತನಾಡದೇ ತೆರಳಿದ್ದಾರೆ. ಹೀಗಾಗಿ ಅವರ ಭೇಟಿ ಉದ್ದೇಶವೇನಿರಬಹುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments