Webdunia - Bharat's app for daily news and videos

Install App

ಎಣ್ಣೆ ಪಾರ್ಟಿ ಮಾಡಿದ ನಂತರ ಇಬ್ಬರ ಬರ್ಬರ ಹತ್ಯೆ

Webdunia
ಬುಧವಾರ, 1 ಸೆಪ್ಟಂಬರ್ 2021 (14:51 IST)
ಕುಡಿದ ಮತ್ತಿನಲ್ಲಿ ಶುರುವಾದ ಗಲಾಟೆಯಲ್ಲಿ ಇಬ್ಬರ ಬರ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ನಡೆದಿದೆ.

ಹೆಬ್ಬಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ಸಿಂಗೇನಾ ಅಗ್ರಹಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳನ್ನು ಕೊಲೆ ಮಾಡಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಎಣ್ಣೆ ಪಾರ್ಟಿ ಮಾಡಿದ ಬಳಿಕ ಮಾರಾಕಾಸ್ತ್ರಗಳಿಂದ ಕೊಲೆ ದುಷ್ಕರ್ಮಿಗಳು ಪರಾರಿಯಾಗಿದ್ದು, ಎಣ್ಣೆ ಪಾರ್ಟಿಗೆ ಬಂದಿದ್ದ ಸ್ನೇಹಿತರಿಂದಲೇ ಈ ಕೃತ್ಯ ನಡೆದಿರುವ ಶಂಕೆ ಇದೆ.
ಶವ ಬಿದ್ದಿರುವ ಜಾಗದಲ್ಲಿ ಮದ್ಯದ ಬಾಟಲಿಗಳು ಕಂಡು ಬಂದಿದ್ದು, ಮೇಲ್ನೋಟಕ್ಕೆ ಮೃತರು ಉತ್ತರ ಭಾರತದ ಕೂಲಿ ಕಾರ್ಮಿಕರು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಹಾಗೂ ಎಸ್ಪಿ ವಂಶಿಕೃಷ್ಣ ಬೇಟಿ ಪರಿಶೀಲನೆ ನಡೆಸಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

ಮುಂದಿನ ಸುದ್ದಿ
Show comments