Webdunia - Bharat's app for daily news and videos

Install App

ಪ್ರಜ್ವಲ್‌ ಬಳಿಕ ಈಗ ರೇವಣ್ಣ ವಿರುದ್ಧವೂ ಸಮನ್ಸ್‌ ಜಾರಿಗೆ ಆದೇಶ

Webdunia
ಮಂಗಳವಾರ, 5 ಸೆಪ್ಟಂಬರ್ 2023 (19:32 IST)
ಚುನಾವಣೆ ವೇಳೆ ಹಲವು ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದಿಂದ ಎಚ್‌.ಡಿ.ರೇವಣ್ಣ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಹೊಳೆನರಸೀಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಆದ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ, ರೇವಣ್ಣ ಅವರಿಗೆ ಸಮನ್ಸ್‌ ಮರು ಜಾರಿಗೆ ಆದೇಶಿಸಿದ್ದು ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments