ದಾಖಲೆ ಸಲ್ಲಿಸಿದ ಬಳಿಕ ಮುಂದಿನ ಕ್ರಮ-ಸಿಎಂ

Webdunia
ಬುಧವಾರ, 15 ಫೆಬ್ರವರಿ 2023 (20:07 IST)
ಜಲಸಂಪನ್ಮೂಲ ಇಲಾಖೆಗೆ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇಲಾಖೆಗೆ ಗೂಳಿಹಟ್ಟಿ ಶೇಖರ್ ಪತ್ರ ಬರೆದಿರೋದು ಗೊತ್ತಿದೆ, ಗೂಳಿಹಟ್ಟಿ ಶೇಖರ್ ಅವರಿಗೂ ದಾಖಲೆ ಕೊಡಲು ಹೇಳಿದ್ದೇವೆ. ದಾಖಲೆ ಸಲ್ಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ’ ಎಂದು ಸಿಎಂ ಬಸವರಾಜ ಬೊಮ್ಮಯಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments