Webdunia - Bharat's app for daily news and videos

Install App

ತಮಿಳುನಾಡು ಬಳಿಕ ಕರ್ನಾಟಕದಲ್ಲೂ ಬದಲಾಗುತ್ತಾ ರೂಪಾಯಿ ಚಿಹ್ನೆ: ಇದು ಸರೀನಾ

Krishnaveni K
ಶನಿವಾರ, 15 ಮಾರ್ಚ್ 2025 (10:45 IST)
Photo Credit: X
ಬೆಂಗಳೂರು: ಕೇಂದ್ರದ ತ್ರಿಭಾಷಾ ಸೂತ್ರವನ್ನು ವಿರೋಧಿಸಿ ಡಿಎಂಕೆ ತಮಿಳುನಾಡು ಬಜೆಟ್ ನಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳುಭಾಷೆಯಲ್ಲೇ ಹಾಕಿಕೊಂಡಿತ್ತು. ಇದೀಗ ಕರ್ನಾಟಕದಲ್ಲೂ ಬದಲಾವಣೆಯಾಗುತ್ತಾ ಎಂಬ ಅನುಮಾನ ಮೂಡಿದೆ.

ಕೇಂದ್ರದ ವಿರುದ್ಧ ತಿರುಗಿ ಬಿದ್ದಿರುವ ಡಿಎಂಕೆ, ಒಂದು ಕಾಲದಲ್ಲಿ ತನ್ನದೇ ಪಕ್ಷದ ನಾಯಕ ಅನುಮೋದಿಸಿದ್ದ ರೂಪಾಯಿ ಚಿಹ್ನೆಯನ್ನು ಬಹಿಷ್ಕರಿಸಿ ತಮಿಳಿನಲ್ಲಿಯೇ ರೂಪಾಯಿ ಚಿಹ್ನೆ ಬರೆದುಕೊಂಡಿತ್ತು. ಇದು ಹಿಂದಿ ಹೇರಿಕೆ ಎನ್ನುವುದು ಡಿಎಂಕೆ ವಾದವಾಗಿದೆ.

ಇದೀಗ ಕರ್ನಾಟಕದಲ್ಲೂ ಬದಲಾವಣೆಯಾಗಬೇಕು ಎಂದು ಕೆಲವು ಕನ್ನಡ ಪರ ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ. ನಮಗೆ ಹಿಂದಿ ಬೇಡ, ಕನ್ನಡ ಅದಕ್ಕಿಂತಲೂ ಹಳೆಯ ಭಾಷೆ. ಕನ್ನಡದಲ್ಲೇ ರೂ. ಚಿಹ್ನೆ ಬಳಸೋಣ ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಡಿಎಂಕೆ ನಾಯಕರು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಕೇಂದ್ರದ ವಿರುದ್ಧ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಈಗ ಕರ್ನಾಟಕದಲ್ಲೂ ಸರ್ಕಾರವೇ ರೂಪಾಯಿ ಚಿಹ್ನೆ ಕನ್ನಡಕ್ಕೆ ಬದಲಾವಣೆ ಮಾಡುತ್ತಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments