Webdunia - Bharat's app for daily news and videos

Install App

ದಸರಾಕ್ಕೆ ನಾವು ತಕರಾರು ತೆಗೆದಿದ್ವಾ, ರಂಝಾನ್ ಗೆ ನಮಗೂ ಕೆಲಸದ ಅವಧಿ ಕಡಿಮೆ ಮಾಡಿ: ಮುಸ್ಲಿಮರ ಬೇಡಿಕೆ

Krishnaveni K
ಶುಕ್ರವಾರ, 21 ಫೆಬ್ರವರಿ 2025 (09:44 IST)
ಬೆಂಗಳೂರು: ತೆಲಂಗಾಣದಲ್ಲಿ ರಂಝಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರೀ ನೌಕರರಿಗೆ 1 ಗಂಟೆ ಕೆಲಸದ ಅವಧಿ ಕಡಿಮೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲೂ ಮುಸ್ಲಿಮರಿಂದ ಅದೇ ಬೇಡಿಕೆ ಬಂದಿದೆ.

ರಂಝಾನ್ ಸಂದರ್ಭದಲ್ಲಿ ಒಂದು ಗಂಟೆ ಕೆಲಸದ ಅವಧಿ ಕಡಿಮೆ ಮಾಡಿ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎ ಹುಸೇನ್ ಮನವಿ ಮಾಡಿದ್ದಾರೆ. ರಂಜಾನ್ ತಿಂಗಳಲ್ಲಿ ಉಪವಾಸ ಬಿಡೋಕೆ ನಮಗೂ ಕೆಲಸದಿಂದ ಕೊಂಚ ವಿನಾಯ್ತಿ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ತೆಲಂಗಾಣ ಸರ್ಕಾರ ಅವರಾಗಿಯೇ ಕೊಟ್ಟಿದ್ದಾರೆ. ಹೀಗಾಗಿ ನಾವೂ ಮನವಿ ಮಾಡುತ್ತಿದ್ದೇವೆ. ಇದು ಒತ್ತಾಯ ಅಲ್ಲ, ಮನವಿ ಅಷ್ಟೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಗೆ ಹುಸೇನ್ ಪತ್ರ ಬರೆದಿದ್ದಾರೆ.

ದಸರಾಗೆ 10-15 ದಿನ ರಜೆ ಕೊಡ್ತಾರೆ, ಶಿವರಾತ್ರಿಗೆ ಕೊಡ್ತಾರೆ ಅದಕ್ಕೆ ನಮ್ಮದೇನೂ ತಕರಾರಿಲ್ಲ. ಈಗ ರಂಝಾನ್ ಸಮಯದಲ್ಲಿ ನಮಗೆ ಒಂದು ಗಂಟೆ ಮುಂಚಿತವಾಗಿ ಮನೆಗೆ ಹೋಗಲು ಅವಕಾಶ ಕೊಡಿ ಎಂದು ಕೇಳುತ್ತಿದ್ದೇವಷ್ಟೇ ಎಂದು ಹುಸೇನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments