Webdunia - Bharat's app for daily news and videos

Install App

ಚಿಕ್ಕೋಡಿಯ ಜೈನ ಮುನಿ‌ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಮೌನ ಪ್ರತಿಭಟನೆ

Webdunia
ಸೋಮವಾರ, 10 ಜುಲೈ 2023 (14:50 IST)
ಪರಮ‌ ಪೂಜ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ‌ ಖಂಡಿಸಿ ನಗರದಲ್ಲಿ ಮೌನ ಪ್ರತಿಭಟನೆ ಮಾಡಲಾಗಿದೆ.ಬೆಂಗಳೂರಿನ ಜಯನಗರದ ಜೈನ ಮಂದಿರದಿಂದ ಸೌತ್ ಎಂಡ್ ಸರ್ಕಲ್ ನ ಅಶೋಕ ಪಿಲ್ಲರ್ ವರೆಗೂ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ.ಸಾವಿರಾರು ಜೈನ ಸಮುದಾಯದವರಿಂದ ಮೌನ ಮೆರವಣಿಗೆ ನಡೆದಿದ್ದು,ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ ಮಾಡಿದ್ದಾರೆ.
 
ಇನ್ನೂ ಕಾಲ್ನಡಿಗೆ ಜಾಥಾಕ್ಕೂ ಮುನ್ನ ಜಯನಗರದ ಚಕ್ರೇಶ್ವರಿ ಜೈನ್ ಮಂದಿರದಲ್ಲಿ ಸಭೆ ನಡೆಸಲಾಗಿತ್ತು.ವಿರೇಂದ್ರ ಹೆಗ್ಗಡೆ ಅವರ ಸಹೋದರ ಸುರೇಂದ್ರ ಕುಮಾರ್ ಹಾಗೂ ಅನಿತಾ ಸುರೇಂದ್ರ ಕುಮಾರ್ ಸೇರಿದಂತೆ ಜೈನ ಸಮುದಾಯದ ಹಲವು ಮುಖಂಡರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಭಾರತಕ್ಕೆ ಶುಭಾಂಶು ಶುಕ್ಲಾ, ಸೋಮವಾರ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮುಂದಿನ ಸುದ್ದಿ
Show comments