Webdunia - Bharat's app for daily news and videos

Install App

ವಾಹನಗಳ ಬಂದ್ ಹಿನ್ನೆಕೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗುತ್ತೆ- ಪೊಲೀಸ್ ಕಮಿಷನರ್ ದಯಾನಂದ್

Webdunia
ಭಾನುವಾರ, 10 ಸೆಪ್ಟಂಬರ್ 2023 (21:00 IST)
ನಾಳೆ ಖಾಸಗಿ ವಾಹನಗಳ ಸಂಘಟನೆಗಳಿಂದ ಬಂದ್ ಗೆ ಕರೆ ಹಿನ್ನಲೆ ನಗರ ಪೊಲೀಸ್ಆಯುಕ್ತ ಬಿ‌.ದಯಾನಂದ್ ಪ್ರತಿಕ್ರಿಯಿಸಿದ್ದು,ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆ ಕೈಗೊಳ್ಳಲಿದ್ದೇವೆ.ಕೆಎಸ್.ಆರ್.ಪಿ, ಸಿಎಆರ್
ಸೇರಿದಂತೆ ಪೊಲೀಸ್ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು.ನಗರದಲ್ಲಿ ಯಾವುದೇ ರ್ಯಾಲಿಗೆ ಅವಕಾಶವಿಲ್ಲ.ಕಾನೂನು ಬಾಹಿರ ಕೃತ್ಯಕ್ಕೆ, ಶಾಂತಿ ಕದಡುವ ಯತ್ನ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಇನ್ ಪ್ಯಾಂಟರಿ ರಸ್ತೆಯ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments