Webdunia - Bharat's app for daily news and videos

Install App

ಉಪಚುನಾವಣೆಯ ಫಲಿತಾಂಶದ ಬಳಿಕ ಡಿಕೆಶಿ ಬುಗುರಿ ಆಡಿಸಲಿ- ಶ್ರೀರಾಮುಲು ವ್ಯಂಗ್ಯ

Webdunia
ಗುರುವಾರ, 28 ನವೆಂಬರ್ 2019 (11:32 IST)
ದಾವಣಗೆರೆ : ಉಪಚುನಾವಣೆಯ ಫಲಿತಾಂಶದ ಬಳಿಕ ಡಿಕೆಶಿ ಬುಗುರಿ ಆಡಿಸಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು, ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.



ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯಂತಹ ಬಹಳಷ್ಟು ಜನರನ್ನು ನೋಡಿದ್ದೇನೆ. ಉಪಚುನಾವಣೆಯ ಫಲಿತಾಂಶದ ಬಳಿಕ ಡಿಕೆಶಿ ಬುಗುರಿ ಆಡಿಸಲಿ. ನಾವು ಉಪಚುನಾವಣೆಯಲ್ಲಿ ಗೆದ್ದು ತೋರಿಸ್ತೇವೆ ಎಂದು ಹೇಳಿದ್ದಾರೆ.


ಹಾಗೇ ಕಾಂಗ್ರೆಸ್ ಪಕ್ಷದಲ್ಲೀಗ ಸಿದ್ದರಾಮಯ್ಯ ಒಬ್ಬಂಟಿಯಾಗಿದ್ದಾರೆ. ಅವ್ರು ಒಬ್ಬಂಟಿಯಾಗಿದ್ರೂ ನನ್ನ ವಿರುದ್ಧ ವಾಗ್ದಾಳಿ ನಡೆಸ್ತಾರೆ ಎಂದು ಸಿದ್ದರಾಮಯ್ಯ ವಿರುದ್ದ ಶ್ರೀರಾಮುಲು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments