Webdunia - Bharat's app for daily news and videos

Install App

ಫೆ.12 ರಂದು ಸಮಾವೇಶ ನಂತರ ನನ್ನ ಸ್ಪರ್ಧೆಯ ನಿರ್ಧಾರ - ಶಿವಲಿಂಗೇ ಗೌಡ

Webdunia
ಶನಿವಾರ, 11 ಫೆಬ್ರವರಿ 2023 (14:47 IST)
ಈ ಅಧಿವೇಶನ ಮುಗಿಯುವುದರೊಳಗೆ ನನ್ನ ಮುಂದಿನ ನಡೆಯ ಬಗ್ಗೆ ಒಂದು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನನಗೆ ಹೇಳದೆ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಫೆ.12 ರಂದು ಸಮಾವೇಶ ಮಾಡ್ತಿದ್ದಾರೆ. ಆ ಸಭೆಯಲ್ಲಿ ಏನಾಗುತ್ತೋ ಅದರ ಆಧಾರದಲ್ಲಿ ನಾನು ಕಾರ್ಯಕರ್ತರ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬರುತ್ತೇನೆ. ಈ ಅಧಿವೇಶನ ಮುಗಿಯುವುದರೊಳಗೆ ಅಂತಿಮ ನಿರ್ಧಾರ ಘೋಷಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments